ಲಾಕ್‌ಡೌನ್: ಅಮೆರಿಕಕ್ಕೆ ನಿರುದ್ಯೋಗದ ಭೀತಿ


Team Udayavani, Apr 25, 2020, 12:15 PM IST

ಲಾಕ್‌ಡೌನ್: ಅಮೆರಿಕಕ್ಕೆ ನಿರುದ್ಯೋಗದ ಭೀತಿ

ಮಣಿಪಾಲ: ವಿಶ್ವಕ್ಕೆ ಎದುರಾದ ಸಾಂಕ್ರಾಮಿಕ ಪಿಡುಗಿನಿಂದ ಜಗತ್ತಿನ ಶೇ.81ರಷ್ಟು ಉದ್ಯೊಗಿಗಳು ಸಂಕಷ್ಟಕ್ಕೆ ಸಿಲುಕಲಿದ್ದು, 2ನೇ ಮಹಾಯುದ್ಧದ ನಂತರ ನಿರುದ್ಯೋಗದ ಪ್ರಮಾಣ ದಾಖಲೆ ಮಟ್ಟದಲ್ಲಿ ಹೆಚ್ಚಾಗಲಿದೆ ಎಂಬ ಸಂದೇಶ ಹೊರಬೀಳುತ್ತಲೇ ಇವೆ.

ಅದರಲ್ಲೂ ಅಮೆರಿಕ ಲಾಕ್‌ಡೌನ್‌ನಿಂದಾಗಿ ಆರ್ಥಿಕವಾಗಿ ನಲುಗಿದ್ದು, ನಿರುದ್ಯೋಗಿಗಳ ಸಂಖ್ಯೆ ದುಪ್ಪಟ್ಟಾಗಿರುವುದು ತಲೆನೋವಾಗಿದೆ. ಆದರೆ ಇದೀಗ ವಿಶ್ವದಲ್ಲೇ ಅತಿ ಹೆಚ್ಚು ಸೋಂಕಿಗೆ ಒಳಗಾಗಿರುವುದೂ ಅಮೆರಿಕ ಎಂಬುದೇ ವಿಪರ್ಯಾಸ.
ಕೋವಿಡ್‌ 19 ಆರಂಭವಾದ 5 ವಾರಗಳಲ್ಲಿ ಸರಿಸುಮಾರು 2.6 ಕೋಟಿ ಜನರು ನಿರುದ್ಯೋಗ ಸಹಾಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಾರ್ಚ್‌ ಮಧ್ಯಂತರ ಬಳಿಕ ಅಮೆರಿಕದ ಆರು ಕಾರ್ಮಿಕರಲ್ಲಿ ಓರ್ವರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಇದು ದಾಖಲೆಯಲ್ಲಿ ಸಿಕ್ಕದ್ದು. ಏಪ್ರಿಲ್‌ನಲ್ಲಿ ನಿರುದ್ಯೋಗ ದರವು ಶೇ.20ರಷ್ಟು ಹೆಚ್ಚಾಗಬಹುದು ಎನ್ನುತ್ತಾರೆ ಅರ್ಥಶಾಸ್ತ್ರಜ್ಞರು.

ಆರ್ಥಿಕ ಹಿಂಜರಿತ ಆತಂಕಕ್ಕೆ ಒಳಗಾ ಅಮೆರಿಕದಲ್ಲಿ ಉದ್ಯೋಗ ಕಡಿತವು ಉಲ್ಬಣಗೊಂಡಿದೆ. ಕಳೆದ ವಾರ ನಿರುದ್ಯೋಗ ಸವಲತ್ತುಗಳಿಗೆ ಕೆಲಸದಿಂದ ವಜಾಗೊಂಡ 44 ಲಕ್ಷಕ್ಕೂ ಅಧಿಕ ಕಾರ್ಮಿಕರು ಅರ್ಜಿ ಸಲ್ಲಿಸಿದ್ದಾರೆ. ಉದ್ಯೋಗ ಕಡಿತದ ಅಗಾಧ ಪ್ರಮಾಣವು 1930ರ ಮಹಾ ಆರ್ಥಿಕ ಕುಸಿತದ ನಂತರ ಇದೇ ಮೊದಲ ಬಾರಿಗೆ ಇಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ 2008-2009ರ ಆರ್ಥಿಕ ಹಿಂಜರಿತ ಕೊನೆಗೊಂಡ ಬಳಿಕ ನಿರುದ್ಯೋಗ ಭತ್ಯೆ ಪಡೆಯು ತ್ತಿರುವ ಒಟ್ಟು ಜನರ ಸಂಖ್ಯೆ 16 ಮಿಲಿಯನ್‌ ತಲುಪಿದೆ. ಜಾರ್ಜಿಯಾದಲ್ಲಿ ಜಿಮ್‌, ಹೇರ್‌ಸಲೂನ್‌ ತೆರೆದಿ ದ್ದರೆ, ಟೆಕ್ಸಾಸ್‌ ರಾಜ್ಯ ಉದ್ಯಾನಗಳಲ್ಲಿ ವಿಹಾರಕ್ಕೆ ಅವಕಾಶ ನೀಡುತ್ತಿದೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.