ತಿಮ್ಮಪ್ಪನ ದೇಗುಲಕ್ಕೆ ಡ್ರೋನ್ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ
Team Udayavani, Jul 23, 2021, 10:41 PM IST
ತಿರುಪತಿ: ಜಗತ್ತಿನ ಅತಿ ಶ್ರೀಮಂತ ದೇಗುಲವೆಂದೇ ಪ್ರಸಿದ್ಧಿಯಾಗಿರುವ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ 25 ಕೋಟಿ ರೂ.ವೆಚ್ಚದಲ್ಲಿ ಡ್ರೋನ್ ನಿಗ್ರಹ ದಾಳಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆದ ಹಿನ್ನೆಲೆಯಲ್ಲಿ ರಕ್ಷಣಾ ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅಭಿವೃದ್ಧಿಪಡಿಸಿದ ಡ್ರೋನ್ ಅನ್ನು ನಿಯೋಜಿಸಲಾಗಿದೆ. ಹೀಗಾಗಿ, ಇಂಥ ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನಿಯೋಜನೆ ಮೊದಲು ಕರ್ನಾಟಕದ ಕೋಲಾರದಲ್ಲಿ ಡ್ರೋನ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಟಿಟಿಡಿಯ ಜಾಗೃತ ದಳ ಮತ್ತು ಭದ್ರತಾ ವಿಭಾಗದ ಮುಖ್ಯಸ್ಥ ಗೋಪೀನಾಥ ಜತ್ತಿ ಉಪಸ್ಥಿತರಿದ್ದರು.
ಇದನ್ನೂ ಓದಿ :ಆಕಾಶ್ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್ಡಿಒ
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಹೊಸ ಮಾದರಿಯ ತಂತ್ರಜ್ಞಾನದ ವ್ಯವಸ್ಥೆಯನ್ನು ಸಿದ್ಧಪಡಿಸಲಾಗಿದೆ. 4 ಕಿಮೀ ದೂರದಿಂದಲೇ ಡ್ರೋನ್ ಬರುವಾಗಲೇ ಅದನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ