Watch Viral Video: ನೀರು ಕುಡಿಯಲು ಬಂದ ಸಿಂಹಕ್ಕೆ ಸಡ್ಡು ಹೊಡೆದ ನೀರು ಕುದುರೆ…


Team Udayavani, Mar 4, 2023, 12:31 PM IST

Watch Viral Video: ನೀರು ಕುಡಿಯಲು ಬಂದ ಸಿಂಹಕ್ಕೆ ಸಡ್ಡು ಹೊಡೆದ ನೀರು ಕುದುರೆ…

ನವದೆಹಲಿ: ಸಿಂಹವನ್ನು ಕಾಡಿನ ರಾಜ ಎಂದು ಕರೆಯುತ್ತೇವೆ. ಅದೇ ರೀತಿ ಯಾವುದೇ ವನ್ಯ ಮೃಗಗಳು ಅದನ್ನು ಎದುರು ಹಾಕಿಕೊಳ್ಳುವ ಧೈರ್ಯ ಮಾಡುವುದಿಲ್ಲ. ಆದರೆ ಒಮ್ಮೊಮ್ಮೆ ಸಿಂಹ, ಹುಲಿ, ಚಿರತೆಯನ್ನು ಸಾಮಾನ್ಯ ವನ್ಯ ಮೃಗಗಳು ಅಟ್ಟಾಡಿಸುವ, ಎದುರಿಸುವ ಪ್ರಸಂಗಗಳ ಬಗ್ಗೆ ಓದಿರುತ್ತೀರಿ. ಇದೀಗ ಅದಕ್ಕೊಂದು ಸೇರ್ಪಡೆ ಎಂಬಂತೆ ಸರೋವರದ ಬಳಿ ನೀರು ಕುಡಿಯಲು ಬಂದ ಸಿಂಹವನ್ನು ನೀರು ಕುದುರೆ (ಹಿಪ್ಪೋ) ಹಿಮ್ಮೆಟ್ಟಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಮತ್ತೆ ಹಿಂದೂ ದೇಗುಲ ಧ್ವಂಸ: 2 ತಿಂಗಳ ಅವಧಿಯಲ್ಲಿ ನಡೆದ ನಾಲ್ಕನೇ ಘಟನೆ

ಈ ವಿಡಿಯೋವನ್ನು ಕ್ರುಗರ್ ಎಂಬ ಇನ್ಸ್ ಟಾಗ್ರಾಮ್ (Instagram) ಪೇಜ್ ನಲ್ಲಿ ಶೇರ್ ಮಾಡಿದ್ದು, ಸಿಂಹವೊಂದು ನಿಧಾನಕ್ಕೆ ಹೆಜ್ಜೆ ಇಡುತ್ತಾ ಸರೋವರದ ನೀರು ಕುಡಿಯಲು ಮುಂದಾಗಿತ್ತು. ಈ ಸಂದರ್ಭದಲ್ಲಿ ಅದೇ ಸರೋವರದಲ್ಲಿ ಮೂರು ನೀರು ಕುದುರೆಗಳು ಇದ್ದವು. ಅದರಲ್ಲಿ ದೊಡ್ಡ ನೀರು ಕುದುರೆ ಸಿಂಹವನ್ನೇ ನೋಡುತ್ತಿದ್ದು, ಏಕಾಏಕಿ ಸಿಂಹದತ್ತ ಮುನ್ನುಗ್ಗಿದ್ದ ಪರಿಣಾಮ ಸಿಂಹ ಓಡಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

Instagramನಲ್ಲಿ ಶೇರ್ ಮಾಡಿರುವ ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದು, ಹಲವರು ಪ್ರತಿಕ್ರಿಯೆಗಳನ್ನು ನೀಡಿ ನೀರು ಕುದುರೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

COWSindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

Sindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

tdy-17

Viral‌ Video: ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಕಿಡ್ನಾಪ್‌? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Woman Biker: ನಿಯಮ ಉಲ್ಲಂಘನೆ, ಬೈಕ್ ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Woman Biker: ನಿಯಮ ಉಲ್ಲಂಘನೆ, ತಪ್ಪು ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

hdk

Congress: ಕಾಂಗ್ರೆಸ್‌ ಪಕ್ಷ ಡಿಎಂಕೆಯ ಬಿ ಟೀಮ್‌: ಎಚ್‌ಡಿಕೆ

kBadiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

lok adalat

Karnataka: “ಗ್ಯಾರಂಟಿ” ಮೇಲೆ ಸಿಎಂ, ಡಿಸಿಎಂ, ಸಚಿವರ ಫೋಟೋ ಬೇಡ ಎಂದ ಅರ್ಜಿ ವಜಾ

m b patil

Investment: ಹೂಡಿಕೆ ಅರಸಿ ಅಮೆರಿಕಕ್ಕೆ ತೆರಳಿದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.