ಸಾಲ ನೀಡದ ಸಿಟ್ಟಿಗೆ ಪೆಟ್ರೋಲ್ ಸುರಿದು ಬ್ಯಾಂಕ್ ಗೆ ಬೆಂಕಿ ಇಟ್ಟ ಭೂಪ
Team Udayavani, Jan 9, 2022, 6:16 PM IST
ಹಾವೇರಿ: ಸಾಲ ನೀಡಲಿಲ್ಲ ಎಂಬ ಸಿಟ್ಟಿಗೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕ್ಗೆ ಬೆಂಕಿ ಇಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ.
ಬ್ಯಾಂಕಿಗೆ ಬೆಂಕಿ ಹಚ್ಚಿದ ಭೂಪನನ್ನು ರಟ್ಟಿಹಳ್ಳಿಯ ನಿವಾಸಿ 33 ವರ್ಷದ ವಸೀಮ್ ಎಂದು ಗುರುತಿಸಲಾಗಿದೆ.
ಆರೋಪಿ ಬೆಳಗಿನ ಜಾವ ಹೆಡಿಗ್ಗೊಂಡ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ಗೆ ಬೆಂಕಿ ಹಚ್ಚಿ ಪರಾರಿಯಾಗಲು ಯತ್ನಿಸಿದ್ದಾನೆ.
ಓಟ ಕೀಳುತ್ತಿರುವ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದುಆರೋಪಿಗೆ ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬ್ಯಾಂಕ್ನಲ್ಲಿದ್ದ ಕಾಗದ ಪತ್ರಗಳು, ಕಂಪ್ಯೂಟರ್ ಸುಟ್ಟಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್