ಗಂಗಾವತಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯದ ಅಕ್ಕಿ ವಶ
Team Udayavani, Sep 30, 2021, 4:24 PM IST
ಕುಷ್ಟಗಿ : ಗಂಗಾವತಿಯಿಂದ ಕುಷ್ಟಗಿ ಮೂಲಕ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಯ ಲಾರಿಯನ್ನು ಹೆದ್ದಾರಿ ವಣಗೇರಾ ಟೋಲ್ ಪ್ಲಾಜಾ ಬಳಿ ಕುಷ್ಟಗಿಯ ಅಹಾರ ಇಲಾಖೆ ವಶಕ್ಕೆ ತೆಗೆದುಕೊಂಡಿದೆ.
ಗಂಗಾವತಿಯ ಅಭಿಜಿತ್ ಟ್ರೇಡರ್ಸ ನಿಂದ ಗುಜರಾತ್ ಜಟಿಲಪುರ ವಿನಲ್ ರೈಸ್ ಮಿಲ್ ಗೆ RJ-GA-118 ಲಾರಿಯಲ್ಲಿ 50 ಕೆ.ಜಿಯ. 680 ಬ್ಯಾಗ್ ನಲ್ಲಿ 340 ಕ್ವಿಂಟಲ್ ಪ್ರತಿ ಕ್ವಿಂಟಲ್ ಗೆ 2,383 ರೂ ನಂತೆ 8,10,220 ರೂ.ಅಂದಾಜು ಮೊತ್ತದ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಅಹಾರ ನಿರೀಕ್ಷಕ ನಿತಿನ್ ಅಗ್ನಿ ಅವರ ದೂರಿನ ಮೇರೆಗೆ ರಾಜಸ್ಥಾನ ಲಾರಿ ಚಾಲಕ ಮದನ್ ಲಾಲ್ ಬ್ರಿಜ್ ಲಾಲ್ ಹಾಗೂ ಗಂಗಾವತಿ ಅಭಿಜಿತ್ ಟ್ರೇಡರ್ಸ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಚಾರ್ಮಾಡಿ ಘಾಟ್ : 2 ನೇ ತಿರುವಿನಲ್ಲಿ ಸಿಕ್ಕಿಹಾಕಿಕೊಂಡ 10 ಚಕ್ರದ ಲಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್