ಜಾತ್ಯಾತೀತ ಪಕ್ಷಕ್ಕೆ ಮತ ಹಾಕಿದ್ರೆ ದಕ್ಷಿಣ ಕನ್ನಡ ಫಸ್ಟ್ ಬರ್ತಿತ್ತು!
ಎಸ್ಎಸ್ಎಲ್ಸಿ ಫಲಿತಾಂಶದ ವಿಚಾರದಲ್ಲಿ ಸಚಿವ ರೇವಣ್ಣ ವ್ಯಂಗ್ಯ, ವಿವಾದ
Team Udayavani, May 1, 2019, 4:44 PM IST
ಹಾಸನ: ಬಿಜೆಪಿಗೆ ಮತ ಹಾಕದೆ ಜಾತ್ಯಾತೀತ ಪಕ್ಷಕ್ಕೆ ಮತ ಹಾಕಿದ್ದರೆ ದಕ್ಷಿಣ ಕನ್ನಡ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಪ್ರಥಮ ಬರುತ್ತಿತ್ತು ಎಂದು ಸಚಿವ ಎಚ್.ಡಿ ರೇವಣ್ಣ ವ್ಯಂಗ್ಯವಾಡಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇವಣ್ಣ ಈ ಹೇಳಿಕೆ ನೀಡಿದ್ದಾರೆ. ಹಾಸನ ಮೊದಲ ಸ್ಥಾನ ಪಡೆದಿದೆ,ರಾಮನಗರ ದ್ವಿತೀಯ ಸ್ಥಾನ ಪಡೆದಿದೆ. ಇದರಲ್ಲಿ ದೇವೇಗೌಡರ ಪಾತ್ರವೂ ಇದೆ. ನನ್ನ ಪತ್ನಿ ಭವಾನಿಯ ಪಾತ್ರವೂ ಇದೆ. ರೋಹಿಣಿ ಸಿಂಧೂರಿ ಅವರ ಕೊಡುಗೆ ಏನೂ ಇಲ್ಲ. ನಾನು ಸಚಿವನಾದ ಬಳಿಕ ಎರಡು ಮೀಟಿಂಗ್ಗಳನ್ನು ಕರೆದಿದ್ದೆ ಎಂದರು.
ನಟ ದರ್ಶನ್ಗೂ ಟಾಂಗ್ ನೀಡಿದ ರೇವಣ್ಣ, ರೈತರ ಕಷ್ಟ ನಟರಿಗೇನು ಗೊತ್ತು. ಅವರು ಒಂದು ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆ, ಅದರ ಅರ್ಧ ರೈತರಿಗೆ ನೀಡಲಿ ಎಂದರು.
ಟ್ರೋಲ್ ಆಗಿದ್ದ ರೇವಣ್ಣ
ಹಾಸನ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ ಬಳಿಕ ಸಚಿವ ರೇವಣ್ಣ ಅವರ ಲಿಂಬೆ ಹಣ್ಣಿನ ಪ್ರಭಾವದಿಂದ ಎಂದು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ