ಕೋವಿಡ್-19 ಸೋಂಕಿಗೆ ಕರ್ನಾಟಕದಲ್ಲಿ ಮತ್ತೊಂದು ಬಲಿ
Team Udayavani, Mar 26, 2020, 11:34 AM IST
ಬಳ್ಳಾರಿ: ಕೋವಿಡ್-19 ಸೋಂಕಿನಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದೆ. ಬುಧವಾರ ಗೌರಿಬಿದನೂರಿನಲ್ಲಿ ಸಾವನ್ನಪ್ಪಿದ್ದ ಮಹಿಳೆಗೆ ಕೋವಿಡ್-19 ಸೋಂಕು ಇರುವುದು ಇಂದು ದೃಢವಾಗಿದೆ.
ಬಳ್ಳಾರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಬಿ.ಶ್ರಿರಾಮುಲು, ಬುಧವಾರ ಸಾವನ್ನಪ್ಪಿದ ಮಹಿಳೆಯ ವರದಿ ಇಂದು ಬಂದಿದ್ದು, ಅವರು ಕೋವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವುದಾಗಿ ವರದಿ ಬಂದಿದೆ ಎಂದರು.
ಮೆಕ್ಕಾದಿಂದ ಆಗಮಿಸಿದ್ದ 75 ವರ್ಷದ ವ್ಯಕ್ತಿ ನಿನ್ನೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತರಾಗಿದ್ದರು. ಇವರು ಗೌರಿಬಿದನೂರಿನ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಮಂಗಳವಾರ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ