ದೊಡ್ಡ ಮೊತ್ತ ಸಂಗ್ರಹಿಸಿ ಮಗುವಿನ ಪ್ರಾಣ ಉಳಿಸಿದ ವಿರಾಟ್‌ ದಂಪತಿ


Team Udayavani, May 26, 2021, 6:40 AM IST

ದೊಡ್ಡ ಮೊತ್ತ ಸಂಗ್ರಹಿಸಿ ಮಗುವಿನ ಪ್ರಾಣ ಉಳಿಸಿದ ವಿರಾಟ್‌ ದಂಪತಿ

ಮುಂಬಯಿ: ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮ ದಂಪತಿ ಸಂಕಷ್ಟಕ್ಕೆ ಸಿಲುಕಿದ್ದ ಮುಗ್ಧ ಮಗುವಿನ ಪ್ರಾಣ ಉಳಿಸುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

ಅಯಾಂಶ್‌ ಎಂಬ ಪುಟ್ಟ ಮಗು ಬೆನ್ನುಮೂಳೆ ಕ್ಷೀಣತೆ ಕಾಯಿಲೆಯಿಂದ ಬಳಲುತ್ತಿತ್ತು. ಇದರ ಚಿಕಿತ್ಸೆಗೆ ಬರೋಬ್ಬರಿ 16 ಕೋಟಿ ರೂಪಾಯಿ ಮೌಲ್ಯದ ಔಷಧಿಯ ಅಗತ್ಯವಿತ್ತು. ಹೀಗಾಗಿ ಮಗುವಿನ ಪೋಷಕರು ಹಣ ಸಂಗ್ರಹಿಸಲು ಸಾಮಾಜಿ ಜಾಲತಾಣದಲ್ಲಿ ನೆರವು ಯಾಚಿಸಿದ್ದರು.

ಈ ವಿಷಯ ತಿಳಿದ ಕೊಹ್ಲಿ-ಅನುಷ್ಕಾ ಈ ಮೊತ್ತವನ್ನು ಸಂಗ್ರಹಿಸಿ ಮಗುವಿನ ಪೋಷಕರಿಗೆ ಸರಿಯಾದ ಸಮಯಕ್ಕೆ ಒದಗಿಸಿ ಮಗು ವಿನ ಪ್ರಾಣ ಉಳಿಸಿದ್ದಾರೆ. ಇವರ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಈ ಹಿಂದೆ ಕೊಹ್ಲಿ-ಅನುಷ್ಕಾ “ಕೇಟೊ’ ಅಭಿಯಾನದಡಿ ಕೊರೊನಾ ವಿರುದ್ಧದ ಹೊರಾಟಕ್ಕೆ 11 ಕೋಟಿ ರೂ. ಸಂಗ್ರಹಿ ಸಿದ್ದರು. ಜತೆಗೆ ಮಾಜಿ ಕ್ರಿಕೆಟ್‌ ಆಟಗಾರ್ತಿ ಶ್ರಾವಂತಿ ನಾಯ್ಡು ತಾಯಿಯ ಚಿಕಿತ್ಸೆಗೆ ಸ್ವತಃ ಕೊಹ್ಲಿ 6.77 ಲಕ್ಷ ರೂ ನೀಡಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.