ಅಥಣಿಯ 9 ಗ್ರಾಮಗಳಿಗೆ 45 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು : ಸವದಿ


Team Udayavani, Apr 26, 2021, 5:13 PM IST

ಹಜನಹ್ಗ್ದ

ಬೆಳಗಾವಿ : ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರೆ 08 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯ ಸಚಿವ ಸಂಪುಟವು ಅಂಕಿತ ನೀಡಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಇಂದು ಈ ವಿವರ ನೀಡಿದ ಅವರು, ಸತ್ತಿಯೂ ಸೇರಿದಂತೆ ಒಟ್ಟು 09 ಗ್ರಾಮಗಳಲ್ಲಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂಬ ಬೇಡಿಕೆ ಬಹುದಿನಗಳಿಂದ ಬಾಕಿ ಇತ್ತು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಲ್ಲಿಯೂ ನಾವು ಮನವಿ ಮಾಡಿಕೊಂಡಿದ್ದೆವು. ಇಂದು ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಆ ಭಾಗದ ಸ್ಥಳೀಯರ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.  ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ತಿಳಿಸಿದರು.

ಕೇಂದ್ರದ “ಜಲ ಜೀವನ್ ಮಿಷನ್” ಯೋಜನೆಯಡಿ 18.12 ಕೋಟಿ ರೂ.ಗಳನ್ನು, ಆರ್.ಐ.ಡಿ.ಎಫ್. (ನಬಾರ್ಡ್) ನಿಂದ 15.40 ಕೋಟಿ ರೂ.ಗಳನ್ನು ಮತ್ತು ನಮ್ಮ ರಾಜ್ಯ ಸರ್ಕಾರದಿಂದ 11.87 ಕೋಟಿ ರೂ.ಗಳ ಅನುದಾನದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲು ಸಂಪುಟವು ಹಸಿರುನಿಶಾನೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಬಹುಗ್ರಾಮ  ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಜಾರಿಗೊಳಿಸಲಾಗುವ ಈ ಯೋಜನೆಯನ್ನು 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಅವರಖೋಡ, ನಾಗನೂರ ಪಿ.ಕೆ, ದೊಡವಾಡ, ನಂದೇಶ್ವರ, ಸವದಿ, ಹಲ್ಯಾಳ, ಹುಲಗಬಾಳ, ಸಂಕೋನಟ್ಟಿ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಕೆ ಸಾಧ್ಯವಾಗಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಸವದಿಯವರು ವಿವರಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.