ಮತ್ತೊಮ್ಮೆ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ!
ಅಪಘಾತವಾದ ಸಂದರ್ಭದಲ್ಲಿ ಸ್ಪಂದಿಸಿದ ಮಾಜಿ ಗೃಹಸಚಿವ!
Team Udayavani, May 21, 2023, 5:38 PM IST
ತೀರ್ಥಹಳ್ಳಿ : ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಜನರ ಜೊತೆಯೇ ಬೆರೆಯುವ ವ್ಯಕ್ತಿ.ತಾವು ಬೇರೆ ಬೇರೆ ಕಡೆ ಹೋಗುವಾಗ ದಾರಿ ಮಧ್ಯೆ ಅಪಘಾತವಾದರೆ ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಹೊರಡುತ್ತಾರೆ. ಇದೇ ರೀತಿಯ ಘಟನೆ ಇಂದೂ ನಡೆದಿದೆ.
ಇಂದು ಬೆಜ್ಜವಳ್ಳಿ ಕನ್ನಂಗಿ ನಡುವೆ ಬೈಕ್ ಸವಾರನೊಬ್ಬ ಅಪಘಾತವಾಗಿ ತೀವ್ರ ಸ್ವರೂಪ ಗಾಯಗೊಂಡಿದ್ದು, ಅದೇ ಮಾರ್ಗವಾಗಿ ಬೆಜ್ಜವಳ್ಳಿಯಿಂದ ಕೋಣಂದೂರಿಗೆ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರರವರು ತಮ್ಮ ಬೆಂಗಾವಲು ವಾಹನದಲ್ಲಿ ಅಪಘಾತವಾದವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ.
ಈ ಸಮಯದಲ್ಲಿ ತುರ್ತು ಕರೆ ಮಾಡಿದ ಆಂಬುಲೆನ್ಸ್ ಕೂಡ ಬಂದಿದ್ದರಿಂದ ನಂತರ ಗಾಯಳುವನ್ನೂ ಆಂಬುಲೆನ್ಸ್ ನಲ್ಲಿ ಕಳಿಸಿಕೊಟ್ಟರು. ಹಲವಾರು ಬಾರಿ ಅಪಘಾತವಾದಾಗ ಆರಗ ಜ್ಞಾನೇಂದ್ರ ತಮ್ಮ ಬೆಂಗಾವಲು ವಾಹನದಲ್ಲೇ ಗಾಯಳುವನ್ನು ಕಳಿಸಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: S1 EP 102 ಪಿಯೋನ್ ಆಗಿದ್ದ ವ್ಯಕ್ತಿಯೊಬ್ಬರು ದೊಡ್ಡ ಬ್ರಾಂಡ್ ಕಟ್ಟಿದ ಕಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ