‘ಆರಗ ಮತ್ತೊಮ್ಮೆ’ ಬಾಳೆ ಹಣ್ಣಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ
Team Udayavani, Feb 5, 2023, 9:18 PM IST
ತೀರ್ಥಹಳ್ಳಿ: ‘ಆರಗ ಮತ್ತೊಮ್ಮೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಭಿಮಾನಿಯೊಬ್ಬ ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದ ಘಟನೆ ಮೇಳಿಗೆಯ ವೆಂಕಟರಮಣ ದೇವಸ್ಥಾನದ ಜಾತ್ರಾ ರಥೋತ್ಸವದಲ್ಲಿ ನಡೆದಿದೆ.
ದೇವಸ್ಥಾನದ ಆವರಣವು ವಿಶೇಷವಾಗಿ ಹೂವಿನ ಅಲಂಕಾರದೊಂದಿಗೆ ಕಂಗೊಳಿಸುತ್ತಿದ್ದು ಭಕ್ತಾದಿಗಳು ರಥೋತ್ಸವಕ್ಕೆ ಹಣ್ಣು-ಕಾಯಿ ಮಾಡುವುದರ ಮೂಲಕ ಭಕ್ತಿಯಿಂದ ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡರು. ಜಾತ್ರೆಯ ಸಂಭ್ರಮ ಒಂದೆಡೆಯಾದರೆ ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಭಿಮಾನಿಯೊಬ್ಬರು ಬಾಳೆಹಣ್ಣಿನಲ್ಲಿ “2023ಕ್ಕೆ ಆರಗ ಮತ್ತೊಮ್ಮೆ’ ಎಂದು ಬರೆದು ಜಾತ್ರೋತ್ಸವದಲ್ಲಿ ರಥಕ್ಕೆ ಹಾಕುವುದರ ಮುಖಾಂತರ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ: ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು