ಸುಮಾರು 50 ಸಾವಿರ ದೇಗುಲಗಳ ನಾಶ: ಕಿಶನ್‌


Team Udayavani, Sep 24, 2019, 5:45 AM IST

f-50

ಬೆಂಗಳೂರು: “ಜಮ್ಮು ಕಾಶ್ಮೀರದಲ್ಲಿ ಸದ್ಯ ಇರುವ ದೇವಸ್ಥಾನ ಹಾಗೂ ಈವರೆಗೂ ನಾಶವಾಗಿರುವ ದೇವಸ್ಥಾನಗಳ ಸರ್ವೇ ಕಾರ್ಯ ಆರಂಭಿಸಲಿದ್ದೇವೆ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಮ್ಮು- ಕಾಶ್ಮೀರದಲ್ಲಿ ಸದ್ಯ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಗಳು ನಡೆಯುತ್ತಿರುವ ಸುಸಜ್ಜಿತ ದೇವಸ್ಥಾನಗಳು ಎಷ್ಟು
ಇವೆ? ಮತ್ತು ಎಲ್ಲೆಲ್ಲಿ ದೇವಸ್ಥಾನಗಳು ನಾಶವಾಗಿವೆ? ನಾಶಕ್ಕೆ ಕಾರಣ ಏನು? ಎಂಬಿತ್ಯಾದಿ ಎಲ್ಲ ಅಂಶಗಳನ್ನು ಸರ್ವೇ ಮೂಲಕ ಕಂಡುಹಿಡಿಯಲಿದ್ದೇವೆ.

ಜತೆಗೆ ಸರ್ಕಾರಿ ಶಾಲೆಗಳ ಸ್ಥಿತಿಗತಿ, ಪ್ರವಾಸೋದ್ಯಮದ ದೃಷ್ಟಿಯಿಂದ ಚಲನಚಿತ್ರ ಮಂದಿರಗಳು ಎಷ್ಟಿವೆ ಮತ್ತು ಎಷ್ಟು ನಾಶವಾಗಿವೆ ಎಂಬುದರ ಸರ್ವೇ ಕೂಡ
ಮಾಡಲಿದ್ದೇವೆ. ಒಂದು ಅಂದಾಜಿನ ಪ್ರಕಾರ ಸುಮಾರು 50,000 ದೇವಾಲ  ಯಗಳು ನಾಶಗೊಂಡಿರುವ ಮಾಹಿತಿ ಇದೆ ಎಂದು ವಿವರ ನೀಡಿದರು.

ಉಗ್ರವಾದದ ವಿರುದ್ಧ ಕ್ರಮ: ಭಯೋತ್ಪಾದನಾ ನಿಗ್ರಹಕ್ಕೆ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿಶೇಷ ಸ್ಥಾನಮಾನ ರದ್ದತಿಗೂ ಪೂರ್ವ ದಲ್ಲಿ 65000
ಭಯೋತ್ಪಾದನಾ ಕೃತ್ಯ ನಡೆದಿದೆ. ಪಾಕಿಸ್ತಾನ ಮತ್ತು ಚೀನಾದಲ್ಲಿ ಉತ್ಪಾದಿಸಿರುವ 37 ಸಾವಿರ ಲೈಟ್‌ ಮಿಷನ್‌ ಗನ್‌(ಎಕೆ 47) ಈವರೆಗೆ ವಶಪಡಿಸಿಕೊಂಡಿದ್ದೇವೆ. 18 ಸಾವಿರ ಬಂದೂಕುಗಳನ್ನು ವಶಪಡಿಸಿ ಕೊಂಡಿದ್ದೇವೆ. ಸಾಮಾನ್ಯ ಜನರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ
ಎಂದು ಅವರು ಹೇಳಿದರು.

ಕೇಂದ್ರದಿಂದ ಶೀಘ್ರ ಅನುದಾನ
ದೇಶದ ವಿವಿಧ ಭಾಗದಲ್ಲಿ ಮಳೆ, ಪ್ರವಾಹದಿಂದ ಅಪಾರ ನಷ್ಟವಾಗಿದೆ. ಎಲ್ಲ ರಾಜ್ಯಗಳ ಮಾಹಿತಿ ಪಡೆಯುತ್ತಿದ್ದೇವೆ. ಸದ್ಯ ಆಯಾ ರಾಜ್ಯಗಳಲ್ಲಿ ಇರುವ ವಿಪತ್ತು ನಿಧಿ ಬಳಕೆ
ಮಾಡಿಕೊಳ್ಳಲಾಗುತ್ತಿದೆ. ಎಲ್ಲ ರಾಜ್ಯಗಳ ವರದಿ ಬಂದ ನಂತರ ಕೇಂದ್ರದಿಂದ ಶೀಘ್ರ ವಿಪತ್ತು ನಿಧಿಗೆ ಅನುದಾನದ ಮರು ಪಾವತಿ ಜತೆಗೆ ನಷ್ಟ ಪರಿಹಾರಕ್ಕಾಗಿ ವಿಶೇಷ
ಅನುದಾನ ಬಿಡುಗಡೆಯಾಗಲಿದೆ ಎಂದು ಜಿ.ಕಿಶನ್‌ ರೆಡ್ಡಿ ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.