Live Updates;ಕೋರ್ಟ್ ಕಟಕಟೆಯಲ್ಲಿ ಡಿಕೆ ಶಿವಕುಮಾರ್; ರಾಜ್ಯಾದ್ಯಂತ “ಕೈ” ಆಕ್ರೋಶ


Team Udayavani, Sep 4, 2019, 12:57 PM IST

Kanakapura

ನವದೆಹಲಿ/ಬೆಂಗಳೂರು: ಅಕ್ರಮ ಹಣ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಳೆದ ನಾಲ್ಕು ದಿನಗಳಿಂದ ತೀವ್ರ ವಿಚಾರಣೆ ಒಳಪಡಿಸಿದ್ದ ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ಬಂಧಿಸಿತ್ತು.

ಡಿಕೆ ಶಿವಕುಮಾರ್ ಬಂಧನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ತಿರುವು ಪಡೆದುಕೊಂಡಿದ್ದು, ರಾಜ್ಯದ ಹಲವೆಡೆ ಪ್ರತಿಭಟನೆಗೆ ಕಾರಣವಾಗಿದೆ. ರಾಮನಗರ, ಮಂಡ್ಯ, ಕೊಪ್ಪಳ, ಸೇರಿದಂತೆ ಕೆಲವೆಡೆ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದು ರಾಜಕೀಯ ಪ್ರೇರಿತ ಬಂಧನ ಎಂದು ಕಾಂಗ್ರೆಸ್ , ಜೆಡಿಎಸ್ ಆರೋಪಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಅಲ್ಲ. ಜಾರಿ ನಿರ್ದೇಶನಾಲಯ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇದನ್ನು ರಾಜಕೀಯಗೊಳಿಸುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆ ಹಾಗೂ ಪ್ರಮುಖ ಘಟನೆಗಳ ಹೈಲೈಟ್ಸ್ ಇಲ್ಲಿದೆ.

ಟಾಪ್ ನ್ಯೂಸ್

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

BJP FLAG 2

BJP ಗೊಂದಲ ತೆರೆಗೆ ಕಸರತ್ತು- ಡಿ.12ಕ್ಕೆ ಶಾಸಕಾಂಗ ಪಕ್ಷ ಸಭೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.