ದೇಶದೆಲ್ಲೆಡೆ ಕಲಾರಾಧಕರು! ಪದವಿಯಲ್ಲಿ ಕಲಾ ವಿಭಾಗಕ್ಕೆ ಸೇರುವವರೇ ಹೆಚ್ಚು


Team Udayavani, Jun 13, 2021, 6:55 AM IST

ದೇಶದೆಲ್ಲೆಡೆ ಕಲಾರಾಧಕರು! ಪದವಿಯಲ್ಲಿ ಕಲಾ ವಿಭಾಗಕ್ಕೆ ಸೇರುವವರೇ ಹೆಚ್ಚು

ಸಾಂದರ್ಭಿಕ ಚಿತ್ರ ಬಳಸಲಾಗಿದೆ

ಬೆಂಗಳೂರು : ಇಂದಿಗೂ ಉನ್ನತ ಶಿಕ್ಷಣದಲ್ಲಿ ಕಲಾ ಮಾಧ್ಯಮಕ್ಕೇ ಹೆಚ್ಚಿನ ಬೇಡಿಕೆ…!
– ಇದು ಕೇಂದ್ರ ಶಿಕ್ಷಣ ಇಲಾಖೆ ನಡೆಸಿದ ಅಖೀಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ (ಎಐಎಸ್‌ಎಚ್‌)ಯ ಪ್ರಮುಖ ಅಂಶ. ದೇಶದಲ್ಲಿ ಪಿಯುಸಿ ಮುಗಿಸಿದ ಬಹುತೇಕ ವಿದ್ಯಾರ್ಥಿಗಳು ಇಂದಿಗೂ ಪದವಿಗಾಗಿ ಆರಿಸಿಕೊಳ್ಳುವುದು ಬಿಎ. 2019-20ರಲ್ಲಿ ಬಿಎ ಮುಗಿಸಿದ ವಿದ್ಯಾರ್ಥಿಗಳ ಸಂಖ್ಯೆ 20 ಲಕ್ಷಕ್ಕೂ ಹೆಚ್ಚು. ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಬಿಎಗೆ ಸೇರುವವರ ಸಂಖ್ಯೆ ಮತ್ತು ಮುಗಿಸಿದವರ ಸಂಖ್ಯೆ ಹೆಚ್ಚಾಗಿದೆ.

ಸ್ನಾತಕೋತ್ತರದಲ್ಲೂ ಎಂಎಯನ್ನು ಆರಿಸಿಕೊಳ್ಳುವವರೇ ಹೆಚ್ಚು. ಬಳಿಕದ ಸ್ಥಾನಗಳಲ್ಲಿ ಎಂಎಸ್ಸಿ), ಎಂಬಿಎ, ಎಂಕಾಂ,  ಎಂಟೆಕ್‌ ವಿಭಾಗಗಳಿವೆ ಎಂದು ಈ ಸಮೀಕ್ಷೆ ತಿಳಿಸಿದೆ. ಹಾಗೆಯೇ ಪಿಎಚ್‌ಡಿ ಮಾಡುವವರಲ್ಲಿ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಭಾಗದವರೇ ಹೆಚ್ಚು. ಅನಂತರದಲ್ಲಿ ವಿಜ್ಞಾನ ವಿಭಾಗದವರು ಇದ್ದಾರೆ.

ಕೇಂದ್ರ ಸರಕಾರದ ಈ ಸಮೀಕ್ಷೆಯಲ್ಲಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸೇರ್ಪಡೆ, ಯಾವ ಕಾಲೇಜುಗಳಿಗೆ ಹೆಚ್ಚಾಗಿ ವಿದ್ಯಾರ್ಥಿಗಳು ಸೇರುತ್ತಾರೆ, ಪಿಎಚ್‌ಡಿ ಅಧ್ಯಯನ ಮಾಡುವವರು, ಜಾತಿವಾರು ವಿದ್ಯಾರ್ಥಿ ಸಂಖ್ಯೆ ಸಹಿತ ಬಹಳಷ್ಟು ಸಂಗತಿಗಳ ಬಗ್ಗೆ ಗಮನ ಹರಿಸಲಾಗಿದೆ.

ಮುಸ್ಲಿಮರೇ ಹೆಚ್ಚು
ಉನ್ನತ ಶಿಕ್ಷಣ ಪಡೆಯುವ ಅಲ್ಪಸಂಖ್ಯಾಕರಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಿದ್ದಾರೆ. ಶೇ. 5.5ರಷ್ಟು ವಿದ್ಯಾರ್ಥಿಗಳು ಮುಸ್ಲಿಮರಾಗಿದ್ದರೆ, ಶೇ. 2.3ರಷ್ಟು ವಿದ್ಯಾರ್ಥಿಗಳು ಉಳಿದ ಅಲ್ಪಸಂಖ್ಯಾಕ ಸಮುದಾಯಗಳಿಗೆ ಸೇರಿದವರು. ಮುಸ್ಲಿಮರಲ್ಲಿ ಉನ್ನತ ಶಿಕ್ಷಣಕ್ಕೆ ಹೋಗುವವರಲ್ಲಿ ವಿದ್ಯಾರ್ಥಿನಿಯರೇ ಹೆಚ್ಚು.

ಕರ್ನಾಟಕ : ಬೋಧಕ ಸಂಖ್ಯೆ ಉತ್ತಮ
ಇಡೀ ದೇಶದ ಲೆಕ್ಕಾಚಾರದಲ್ಲಿ ಪ್ರತೀ 28 ವಿದ್ಯಾರ್ಥಿಗಳಿಗೆ ಒಬ್ಬ ಬೋಧಕರಿದ್ದಾರೆ. ಆದರೆ ಬಿಹಾರ ಮತ್ತು ಜಾರ್ಖಂಡ್‌ಲ್ಲಿ ಪ್ರತೀ 50 ಮಕ್ಕಳಿಗೆ ಒಬ್ಬರು ಬೋಧಕರಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನ ಸ್ಥಿತಿ ಉತ್ತಮವಾಗಿದೆ. ಇಲ್ಲಿ ಪ್ರತೀ 18 ವಿದ್ಯಾರ್ಥಿಗಳಿಗೆ ಒಬ್ಬ ಬೋಧಕರಿದ್ದಾರೆ.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.