ಮಾದಕ ವಸ್ತುಗಳಿಗೆ ಕಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ
Team Udayavani, Jul 19, 2021, 1:53 AM IST
ದಿಸ್ಪುರ: ಅಸ್ಸಾಂನ ಮಧ್ಯಭಾಗದಲ್ಲಿರುವ ದಿಂಫು, ಗೋಲಾ ಭಾಟ್, ಬರ್ಹಾಂಪುರ್, ನಾಗಾಂವ್, ಹಜೋಜಿಯಲ್ಲಿ ನಡೆದ ಅಸ್ಸಾಂ ಪೊಲೀಸರು ನಡೆಸಿದ ನಾಲ್ಕು ಪ್ರತ್ಯೇಕ ದಾಳಿಗಳಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ರವಿವಾರ, ದಾಳಿ ನಡೆದ ಆ ನಾಲ್ಕೂ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಜಪ್ತಿ ಮಾಡಲಾಗಿದ್ದ ಮಾದಕ ವಸ್ತುಗಳ ದಾಸ್ತಾನಿಗೆ ಬೆಂಕಿಯಿಟ್ಟರು. ನಾಗಾಂವ್ನಲ್ಲಿ ಅಕ್ರಮ ಮದ್ಯದ ಬಾಟಲಿಗಳ ಮೇಲೆ ತಾವೇ ರೋಡ್ರೋಲರ್ ಚಲಾಯಿಸಿ ಧ್ವಂಸಗೊಳಿಸಿದರು.
ಬರ್ಹಾಂಪುರದಲ್ಲಿದ್ದ ದಾಸ್ತಾನಿಗೆ ಅಗ್ನಿಸ್ಪರ್ಶ ಮಾಡಿದ ಅನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮಾದಕ ವಸ್ತುಗಳು ಯುವಜನರ ಭವಿಷ್ಯಕ್ಕೆ ಮಾರಕ.
ಇಂಥ ನಿಷೇಧಿತ ಪದಾರ್ಥಗಳ ಮಾರಾಟ ಹಾಗೂ ಸರಬರಾಜಿನಲ್ಲಿ ನಿರತರಾದವರ ವಿರುದ್ಧ ಉಗ್ರ ಶಿಕ್ಷೆ ವಿಧಿಸಲಾಗುತ್ತದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್