ಅಸ್ಸಾಂನಲ್ಲಿ ಏ.1ರ ಬಳಿಕ ಸರ್ಕಾರಿ ಮದರಸಾ ರದ್ದು! ಖಾಸಗಿ ಮದರಸಗಳಿಗೆ ಇಲ್ಲ ಅಡ್ಡಿ


Team Udayavani, Dec 28, 2020, 7:58 PM IST

ಅಸ್ಸಾಂನಲ್ಲಿ ಏ.1ರ ಬಳಿಕ ಸರ್ಕಾರಿ ಮದರಸಾ ರದ್ದು! ಖಾಸಗಿ ಮದರಸಗಳಿಗೆ ಇಲ್ಲ ಅಡ್ಡಿ

ಗುವಾಹಟಿ: ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಮದರಾಸಗಳನ್ನು ರದ್ದುಗೊಳಿಸಿ ಅವುಗಳನ್ನು ಸಾಮಾನ್ಯ ಶಾಲೆಗಳನ್ನಾಗಿ ಪರಿವರ್ತಿಸುವ ವಿಧೇಯಕವನ್ನು ಅಸ್ಸಾಂ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಏ.1ರಿಂದ ಪರಿಷ್ಕೃತ ನಿರ್ಧಾರ ಜಾರಿಗೆ ಬರಲಿದೆ. ಪ್ರತಿಪಕ್ಷಗಳ ಪ್ರಬಲ ಆಕ್ಷೇಪದ ನಡುವೆಯೇ ಶಿಕ್ಷಣ ಸಚಿವ ಹಿಮಾಂತ ಶರ್ಮ ಬಿಸ್ವಾ ವಿಧೇಯಕವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿಮಾಂತ ಶರ್ಮಾ ಖಾಸಗಿ ಸಂಸ್ಥೆಗಳು ನಡೆಸುವ ಮದರಸಾವನ್ನು ವಿಧೇಯಕಕ್ಕೆ ಸೇರ್ಪಡೆ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶರ್ಮಾ ವಿಧೇಯಕ ಮಂಡಿಸಲು ಯತ್ನಿಸಿದಾಗ ಕಾಂಗ್ರೆಸ್‌ ಮತ್ತು ಎಐಯುಡಿಎಫ್ ಶಾಸಕರು ಆಕ್ಷೇಪಿಸಿದರು. ಸರ್ಕಾರ ಯಾವ ಉದ್ದೇಶಕ್ಕಾಗಿ ಅದನ್ನು ಮಂಡಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಕೇರಳ ಮತ್ತು ಇತರ ರಾಜ್ಯಗಳಲ್ಲಿರುವ ಹಿಂದೂಗಳು ಕೂಡ ಅರೆಬಿಕ್‌ ಭಾಷೆ ಕಲಿತು 52 ರಾಷ್ಟ್ರಗಳಲ್ಲಿ ಉತ್ತಮ ಉದ್ಯೋಗ ಪಡೆದುಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ನೂರುಲ್‌ ಹುದಾ ಪ್ರತಿಪಾದಿಸಿದರು.

ಇದನ್ನೂ ಓದಿ:ಬಾಯಿಹುಣ್ಣಿಗೆ ಔಷಧಿ ಬದಲು ಕಳೆ ನಾಶಕ ಸೇವನೆ: ಗ್ರಾಮ ಪಂಚಾಯತ್ ಅಭ್ಯರ್ಥಿಯ ಸಾವು

ಡಿ.13ರಂದು ಮುಖ್ಯಮಂತ್ರಿ ಸರ್ವಾನಂದ ಸೊನೊವಾಲ್‌ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಸ್ವಾಮ್ಯದ ಮದರಸಾ ಮತ್ತು ಸಂಸ್ಕೃತ ಶಾಲೆಗಳನ್ನು ರದ್ದು ಮಾಡುವ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಸೋಮವಾರ ಮಂಡಿಸಲಾಗಿರುವ ವಿಧೇಯಕದಲ್ಲಿ ಸಂಸ್ಕೃತ ಶಾಲೆಗಳನ್ನು ರದ್ದು ಮಾಡುವ ಉಲ್ಲೇಖ ಇರಲಿಲ್ಲ. ಅಸ್ಸಾಂನಲ್ಲಿ 610 ಸರ್ಕಾರಿ ಮದರಾಸಗಳು ಇವೆ. ಅವುಗಳಿಗೆ ವಾರ್ಷಿಕವಾಗಿ 260 ಕೋಟಿ ರೂ. ವೆಚ್ಚವಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.