ಚಾಲನ ತರಬೇತಿ ಸಂಸ್ಥೆಯ ಕಾರಿಗೆ ಅಪಘಾತಪಡಿಸಿ ಪ್ರಶ್ನಿಸಿದ್ದಕ್ಕೆ ಹಲ್ಲೆ: ದೂರು ಪ್ರತಿದೂರು


Team Udayavani, Mar 14, 2023, 5:04 AM IST

police siren

ಗಂಗೊಳ್ಳಿ: ಚಾಲನ ತರಬೇತಿ ಸಂಸ್ಥೆಯ ಕಾರಿಗೆ ಅಪಘಾತಪಡಿಸಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.
ಅಂಬಿಕಾ ಡ್ರೈವಿಂಗ್‌ ಸ್ಕೂಲ್‌ನ ಮಾಲಕ ಸತೀಶ ದೇವಾಡಿಗ ತ್ರಾಸಿ ಅವರು ಕಾರಿನಲ್ಲಿ ಸನತ್‌ ಅವರಿಗೆ ಚಾಲನ ತರಬೇತಿ ನೀಡುತ್ತಿದ್ದಾಗ ತ್ರಾಸಿ ಬಳಿ ಬೈಂದೂರು ಕಡೆಗೆ ಹೋಗುತ್ತಿದ್ದ ಶವರ್ಲೆ ಟ್ರಾವೆಲ್ಸ್‌ ವಾಹನದ ಚಾಲಕ ತರಬೇತಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ. ವಿಚಾರಿಸಿದ್ದಕ್ಕೆ ಚಾಲಕನು ಸತೀಶ ದೇವಾಡಿಗರಿಗೆ ಹಲ್ಲೆ ಮಾಡಿದ್ದು ವಾಹನದಲ್ಲಿದ್ದ ಇತರ 4 ಜನರು ಹಲ್ಲೆ ಮಾಡಿದ್ದಾರೆ. ವಿಜಯ, ಸುಬ್ರಹ್ಮಣ್ಯ, ಸದಾಶಿವ, ಹಾಗೂ ಅಣ್ಣಪ್ಪ ಆರೋಪಿಗಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದೇ ಘಟನೆಗೆ ಪ್ರತಿದೂರು ದಾಖಲಾಗಿದ್ದು, ಬಾಡ ಗ್ರಾಮದ ಸದಾಶಿವ ಪ್ರತಿದೂರು ನೀಡಿದ್ದು, ಪತ್ನಿ ಪ್ರೇಮಾ, ಮಕ್ಕಳಾದ ವಿಜಯ, ಸುಬ್ರಹ್ಮಣ್ಯ, ಜ್ಯೋತಿ ಹಾಗೂ ಅಣ್ಣ ಅಣ್ಣಪ್ಪನೊಂದಿಗೆ ಧರ್ಮಸ್ಥಳಕ್ಕೆ ಹೋಗಿ ಮನೆಗೆ ಬರುತ್ತಿರುವಾಗ ಎದುರಿನಿಂದ ಹೋಗುತ್ತಿದ್ದ ಕಾರು ಚಾಲಕ ನಿರ್ಲಕ್ಷತನದಿಂದ ಸೂಚನೆ ನೀಡದೇ ತತ್‌ಕ್ಷಣ ನಿಲ್ಲಿಸಿದಾಗ ಹಿಂದಿನಿಂದ ಢಿಕ್ಕಿಯಾಗಿದೆ. ಆಗ ಕಾರಿನಲ್ಲಿದ್ದ ಸತೀಶ್‌ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಸದಾಶಿವ, ಸುಬ್ರಹ್ಮಣ್ಯರ ಮೇಲೆ ಹಲ್ಲೆಯಾಗಿದ್ದು, ಅಣ್ಣಪ್ಪ ರಸ್ತೆಗೆ ಬಿದ್ದು ಗಾಯವಾಗಿದೆ ಎಂದು ಪ್ರತಿದೂರಿನಲ್ಲಿ ತಿಳಿಸಲಾಗಿದೆ. ಎರಡೂ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.