ಚುನಾವಣ ಅಕ್ರಮ ದೂರು: ಹಾಸನ ಪ್ರಥಮ


Team Udayavani, Mar 27, 2019, 6:00 AM IST

1-aa

ಬೆಂಗಳೂರು: ಪಕ್ಷದ ಕಾರ್ಯಕರ್ತರು ಗುಟ್ಟಾಗಿ ಕೊಡುತ್ತಿರುವ ಗಿಫ್ಟ್ ಕೂಪನ್‌ಗಳು; ಮತ್ತೂಂದೆಡೆ ಅಭ್ಯರ್ಥಿಯೊಬ್ಬರ ಬೆಂಬಲಿಗನ
ಕೈ ಯಿಂದ ಮತದಾರನ ಕೈಗೆ ಹೋಗುತ್ತಿರುವ ಹಣ- ಹೆಂಡ… ಇಂಥ ಹಲವು ಪ್ರಕರಣಗಳನ್ನು ಈಗ ಸ್ವತಃ ಮತದಾರರು ಪತ್ತೆಹಚ್ಚಿ ಚುನಾವಣ ಆಯೋಗಕ್ಕೆ ನೀಡುತ್ತಿದ್ದಾರೆ!

– ಇದು ಚುನಾವಣೆಯಲ್ಲಿ ಅಕ್ರಮ ತಡೆಗೆ ಚುನಾವಣ ಆಯೋಗ ಪರಿ ಚಯಿಸಿರುವ “ಸಿ-ವಿಜಿಲ್‌’ ಆ್ಯಪ್‌ ಪರಿ ಣಾಮ. ಆ್ಯಪ್‌ ಬಿಡುಗಡೆ ಮಾಡಿದ 25 ದಿನ ಗಳ ಅಂತರದಲ್ಲಿ ರಾಜ್ಯದಲ್ಲಿ ಚುನಾವಣ ಆಮಿಷ ವೊಡ್ಡಿದ ಸುಮಾರು 850ಕ್ಕೂ ಅಧಿಕ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಚಿತ್ರ ಸಹಿತ ದೂರುಗಳನ್ನು ನೀಡಿದ್ದಾರೆ. ಹೆಚ್ಚು ದೂರು ದಾಖಲಾದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳ ತವರು ಹಾಸನ ಮೊದಲ ಸ್ಥಾನದಲ್ಲಿದೆ. ಇಲ್ಲಿಂದ 139 ದೂರುಗಳು ಬಂದಿವೆ (ಸಾಬೀತು-11 ಮಾತ್ರ).

ಇದರಲ್ಲಿ ಮತದಾರರಿಗೆ ಉಡುಗೊರೆ ನೀಡು ತ್ತಿರುವುದು, ಮದ್ಯ ಹಂಚುತ್ತಿರುವುದು, ಹಣ ವಿತರಿಸುತ್ತಿರುವುದು ಸಹಿತ ಹತ್ತು ಹಲವು ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಚುನಾ ವಣೆ ಸಮೀಪಿಸುತ್ತಿದ್ದಂತೆ ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ರಾಯಚೂರು ಮತ್ತು ಬೆಂಗಳೂರು ನಗರ ಕ್ರಮ ವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಈ ಎರಡೂ ಜಿಲ್ಲೆಗಳಿಂದ ಕ್ರಮವಾಗಿ 70 ಮತ್ತು 65 ದೂರುಗಳು ದಾಖಲಾಗಿವೆ. ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿದ್ದರೂ ಸಾಬೀತಾದ ಪ್ರಕರಣಗಳ ಪ್ರಮಾಣ ತುಂಬಾ ಕಡಿಮೆ ಇದೆ. ಕೇವಲ 159 ದೂರುಗಳು ದೃಢಪಟ್ಟಿವೆ.

ಅಧಿಕಾರಿಗಳಿಗೂ ಬಿಸಿ

ರಾಜ್ಯದಲ್ಲಿ ಚುನಾವಣ ಆಯೋಗದ 8,386 ಸಿಬಂದಿ ಚುನಾವಣ ಅಕ್ರಮ ಮತ್ತು ದೂರುಗಳನ್ನು ಪರಿಶೀಲಿಸುವುದಕ್ಕೆ ನೇಮಕಗೊಂಡಿದ್ದಾರೆ. ಮೂರು ಪಾಳಿಗಳಲ್ಲಿ ಸಿಬಂದಿ ಕೆಲಸ ಮಾಡು ತ್ತಿದ್ದು, ಪ್ರತಿ ತಂಡದಲ್ಲಿ 3 ಜನ ಸಿಬಂದಿಯನ್ನು ನೇಮಿಸ ಲಾಗಿದೆ. ಈ ಹಿಂದೆ ಸಿಬಂದಿಯ ಕಾರ್ಯ ವೈಖರಿ ತಿಳಿಯುತ್ತಿರಲಿಲ್ಲ. ಆ್ಯಪ್‌ ಪರಿಚಯಿ ಸಿರುವುದರಿಂದ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದು ಟ್ರ್ಯಾಕ್‌ ಆಗುತ್ತಿದೆ. ಇದರಿಂದ ಸಿಬಂದಿ ಬೇಗ ಪ್ರತಿಕ್ರಿಯಿಸುತ್ತಿದ್ದು, ಗೊಂದಲವೂ ಕಡಿಮೆಯಾಗಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.