ಶನಿವಾರದ ರಾಶಿಫಲ: ಈ ರಾಶಿಯ ಅವಿವಾಹಿತರಿಗೆ ವಿವಾಹ ಭಾಗ್ಯ


Team Udayavani, Dec 10, 2022, 7:05 AM IST

astrolgogyhrJh

ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನಸಂಗ್ರಹ. ಬಂಧು ಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ .

ವೃಷಭ: ದೀರ್ಘ‌ ಪ್ರಯಾಣ ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ ಆಸ್ತಿವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರದಲ್ಲಿ ಪ್ರಗತಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ. ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮ.

ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಆಸ್ತಿ ವಿಚಾರ ಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ.ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫ‌ಲತೆ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ದೇಹಾ ಯಾಸ ತೋರಿತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರು ಹಿರಿಯರಿಂದಲೂ ಸಂತೋಷ ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ.

ತುಲಾ: ಅನಿರೀಕ್ಷಿತ ಧನಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಹು ಜನ ಸಂಪರ್ಕ. ಅವಿವಾಹಿರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮ ನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವ  ಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯಮನಃತೃಪ್ತಿ. ಭೂಮ್ಯಾದಿ, ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣ ಕಾಸಿನ ವಿಚಾರದಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ ಸಂಭವ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.

ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮನಾಗುವುದು. ಆತುರದ ನಿರ್ಧಾರ ಮಾಡದಿರಿ. ಬಂಧು ಮಿತ್ರರ ಸಹಾಯ ಸಹಕಾರ ಲಭಿಸುವುದು.

ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧು ಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ ತೊರೆದು ವ್ಯವಹರಿಸಿರಿ. ಗುರುಹಿರಿಯರ ಆರೋಗ್ಯ ಸಾಮಾನ್ಯ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.