ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Sep 8, 2022, 7:01 AM IST

astrolgogyhrJh

ಮೇಷ:

ಗುರುಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ ಉದ್ಯೋಗಿಗಳಿಗೆ ಉತ್ತಮ ಅವಕಾಶ. ಪ್ರಯಾಣದಿಂದ ಸುಖ. ಧನ ಲಾಭ. ಮನೆಯಲ್ಲಿ ಸಂತಸದ ವಾತಾವರಣ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ಆಸಕ್ತಿ.

ವೃಷಭ:

ವಿದ್ಯಾರ್ಥಿಗಳಿಗೆ ಅನುಕೂಲಕರ. ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಧೈರ್ಯದಿಂದ ಕಾರ್ಯ ಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ಆರ್ಥಿಕ ಸುದೃಢತೆ. ಉತ್ತಮ ವಾಕ್‌ ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರ ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ.

ಮಿಥುನ:

ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗುವುದರಿಂದ ಗೌರವ. ಸುಖ ಸಂತೋಷ ಸಿದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ ಉದ್ಯೋಗಸ್ಥರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ. ಸಾಲಗಾರರ ಬಲೆಗೆ ಸಿಲುಕದಿರಿ.

ಕರ್ಕ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಬೇಡ. ತಾಳ್ಮೆ ಕಳೆದುಕೊಳ್ಳದೇ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯಗಳಿಂದ ಗೌರವ ಪ್ರಾಪ್ತಿ. ಆಲಸ್ಯ ತೋರದಿರಿ. ಗುರುಹಿರಿಯರ ಬಗ್ಗೆ ಚಿಂತೆ ಕಾಡೀತು. ಸತ್ಕರ್ಮಕ್ಕೆ ಧನವ್ಯಯ. ಆರೋಗ್ಯದ ಬಗ್ಗೆ ಗಮನಿಸಿ.

ಸಿಂಹ:

ತೀಕ್ಷ್ಣ ನುಡಿ ನಡೆಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗದಲ್ಲಿ ಧನಾಗಮನದಲ್ಲಿ ವೃದ್ಧಿ. ಮಕ್ಕಳಿಂದ ಸುಖ ಸತೋಷ ವೃದ್ಧಿ. ಆರೋಗ್ಯ ಸುಧಾರಣೆ. ಗುರುಹಿರಿಯರ ಮಾರ್ಗದರ್ಶನ.

ಕನ್ಯಾ:

ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಅನಿರೀಕ್ಷಿತ ಸ್ಥಾನ ಗೌರವದ ಸುಖ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯ ವಿಚಾರದಲ್ಲಿ ಗಮನವಿರಲಿ. ಸಣ್ಣ ಪ್ರಯಾಣದಿಂದ ಲಾಭ. ಗುರು ಹಿರಿಯರ ಸಹಕಾರ. ಸುದೃಢ ಆರೋಗ್ಯ.

ತುಲಾ:

ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ. ಆರೋಗ್ಯ ಗಮನಿಸಿ.ಸಂಶೋದನಾತ್ಮಕ ಕಾರ್ಯಗಳಲ್ಲಿ ಆಸಕ್ತಿ.

ವೃಶ್ಚಿಕ:

ಗುರು ಹಿರಿಯರೊಂದಿಗೆ ಅತ್ಯುತ್ತಮ ಮಾರ್ಗದರ್ಶನದ ಸಲಹೆ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ. ಪ್ರಯಾಣ ಉದ್ಯೋಗ ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ ಪರಿಸ್ಥಿತಿ. ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ.

ಧನು:

ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರ್ಥಿಕ ಹಿಡಿತವಿರಲಿ. ಸಣ್ಣ ಪ್ರಯಾಣದಿಂದ ಲಾಭ, ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ.

ಮಕರ:

ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ.ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ.

ಕುಂಭ:

ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಧನಾಗಮಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠುರ ಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡದಿರಿ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ.

ಮೀನ:

ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆಗೆ ಗಮನ ಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ವಿಶ್ರಾಂತಿಯಿಂದ ದಿನ ಕಳೆಯಿರಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.