ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 31, 2022, 7:04 AM IST

astro shfadhj

ಮೇಷ:

ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದಾರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಸತ್ಕಾರ್ಯಕ್ಕೆ ಧನವ್ಯಯ.

ವೃಷಭ:

ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ದೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ:

ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ.

ಸಿಂಹ:

ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಅನುಕೂಲಕರ.

ಕನ್ಯಾ:

ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ನಷ್ಟದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ:

ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫ‌ಲ.

ಧನು:

ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ:

ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು.

ಕುಂಭ:

ದೈಹಿಯ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಮೀನ:

ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುದಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ವಿಪುಲ ಅವಕಾಶ. ದಾಂಪತ್ಯ ಸುಖ ತೃಪ್ತಿದಾಯಕ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.