![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Australian Open Badminton:: ಸ್ಟಾರ್ ಆಟಗಾರರಿಲ್ಲದ ಭಾರತ
Team Udayavani, Jun 11, 2024, 9:52 AM IST
![Australian Open Badminton:: ಸ್ಟಾರ್ ಆಟಗಾರರಿಲ್ಲದ ಭಾರತ](https://www.udayavani.com/wp-content/uploads/2024/06/minton-620x424.jpg)
ಸಿಡ್ನಿ: ಕಳೆದ ಕೆಲವು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಭಾರತದ ಶಟ್ಲರ್ಗಳೀಗ ಸಿಡ್ನಿಯತ್ತ ಮುಖ ಮಾಡಿದ್ದಾರೆ. ಮಂಗಳವಾರದಿಂದ ಇಲ್ಲಿ “ಆಸ್ಟ್ರೇಲಿಯನ್ ಓಪನ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಆರಂಭವಾಗಲಿದೆ. ಆದರೆ ಭಾರತದ ಮೊದಲ ದರ್ಜೆಯ ಆಟಗಾರರ್ಯಾರೂ ಇಲ್ಲಿ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಪ್ರಶಸ್ತಿ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಿಕೊಳ್ಳುವಂತಿಲ್ಲ.
ಪುರುಷರ ಸಿಂಗಲ್ಸ್ನಲ್ಲಿ ವಿಶ್ವದ 10ನೇ ರ್ಯಾಂಕ್ ಆಟಗಾರ ಎಚ್.ಎಸ್. ಪ್ರಣಯ್ ಅವರೇ ಭಾರತದ ಪ್ರಮುಖ ಆಟಗಾರ. ಜತೆಗೆ ಸಮೀರ್ ವರ್ಮ, ರವಿ, ಮಿಥುನ್ ಮಂಜುನಾಥ್, ಕಿರಣ್ ಜಾರ್ಜ್, ಎಸ್. ಶಂಕರ್ ಮುತ್ತುಸ್ವಾಮಿ ಸುಬ್ರಹ್ಮಣ್ಯನ್ ಸ್ಪರ್ಧೆಗೆ ಇಳಿಯಲಿದ್ದಾರೆ.
ಇದನ್ನೂ ಓದಿ: ಯುವರಾಜ್ ʼಆʼ ಸಹನಟಿ ಜತೆ ಹೊಟೇಲ್ ರೂಮ್ ನಲ್ಲಿ ಸಿಕ್ಕಿಬಿದ್ದಿದ್ದ.. ಶ್ರೀದೇವಿ ಭೈರಪ್ಪ
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.