ಮಂದಿರ ದೇಣಿಗೆ: ಬೆಳ್ಳಿ ಇಟ್ಟಿಗೆ ಬೇಡ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮನವಿ
Team Udayavani, Feb 17, 2021, 9:20 PM IST
ಅಯೋಧ್ಯೆ: ರಾಮಮಂದಿರ ದೇಗುಲ ನಿರ್ಮಾಣಕ್ಕಾಗಿ ಇದುವರೆಗೂ ಭಕ್ತಾದಿಗಳು 400 ಕೆ.ಜಿ.ಯಷ್ಟು ಬೆಳ್ಳಿ ಇಟ್ಟಿಗೆಗಳನ್ನು ದೇಣಿಗೆ ರೂಪದಲ್ಲಿ ಕಳುಹಿಸಿದ್ದು, ಅವುಗಳನ್ನು ಇಡಲು ಬ್ಯಾಂಕ್ ಲಾಕರ್ಗಳಲ್ಲಿ ಜಾಗವಿಲ್ಲ, ಹೀಗಾಗಿ, ಬೆಳ್ಳಿ ಇಟ್ಟಿಗೆಗಳನ್ನು ಕಳುಹಿಸಬೇಡಿ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮನವಿ ಮಾಡಿದೆ.
ಇದುವರೆಗೂ ರಾಮಮಂದಿರ ನಿರ್ಮಾಣಕ್ಕಾಗಿ 1,600 ಕೋಟಿ ರೂ.ಗ ಳಷ್ಟು ಹಣ ದೇಣಿಗೆಯ ರೂಪದಲ್ಲಿ ಸಂಗ್ರಹವಾಗಿದೆ.
ದೇಶಾದ್ಯಂತ 1.5 ಲಕ್ಷ ಗುಂಪುಗಳು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪರವಾಗಿ ದೇಣಿಗೆ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದು. ಮುಂದಿನ 39 ತಿಂಗಳಲ್ಲಿ ಮಂದಿರ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯಿದೆ.
ಇದನ್ನೂ ಓದಿ:ಬಾಲ್ಕನಿಂದ ಕೆಳಗೆ ಬಿದ್ದು ಮೃತಪಟ್ಟ ಹಸುಗೂಸು: ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!