ಕಾಲುವೆ ಬಿದ್ದ ಮಗುವನ್ನು ರಕ್ಷಿಸಿದ ಮಹಿಳೆ ಹಾಗೂ ಶಾಲಾ ಶಿಕ್ಷಕನಿಗೆ ಗ್ರಾಮಸ್ಥರ ಮೆಚ್ಚುಗೆ


Team Udayavani, Sep 10, 2020, 7:06 PM IST

ಕಾಲುವೆ ಬಿದ್ದ ಮಗುವನ್ನು ರಕ್ಷಿಸಿದ ಮಹಿಳೆ ಹಾಗೂ ಶಾಲಾ ಶಿಕ್ಷಕನಿಗೆ ಗ್ರಾಮಸ್ಥರ ಮೆಚ್ಚುಗೆ

ವಿಜಯಪುರ : ಜಿಲ್ಲೆಯ ಆಲಮಟ್ಟಿ ಬಳಿಯ ತುಂಬಿ ಹರಿಯುವ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ರಕ್ಷಿಸಲು ಶಿಕ್ಷಕರೊಬ್ಬರು ಪ್ರಾಣ ಲೆಕ್ಕಿಸಿದೇ ನಾಲೆಗೆ ಹಾರಿದರೆ, ಮಹಿಳೆಯೊಬ್ಬಳು ತನ್ನ ಮಾನವನ್ನು ಬದಿಗಿಟ್ಟು, ಉಟ್ಟ ಸೀರೆಯನ್ನೇ ಬಿಚ್ಚಿ ಮಗುವಿನ ಪ್ರಾಣ ರಕ್ಷಿಸಿದ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಅರುಣ ದೊಡಮನಿ ತನ್ನ ಅಣ್ಣ ಪ್ರವೀಣನ ಜೊತೆ ಮುಳವಾಡ – ಆಲಮಟ್ಟಿ ರಸ್ತೆಯ ಪಾರ್ವತಿಕಟ್ಟೆ ಸೇತುವೆ ಬಳಿಗೆ  ಬಂದಿದ್ದಾನೆ. ಈ ಸಂದರ್ಭ ಪಕ್ಕದಲ್ಲಿ ತುಂಬಿ ಹರಿಯುತ್ತಿದ್ದ ಆಲಮಟ್ಟಿ ಎಡದಂಡೆ ಶಾಖಾ ಕಾಲುವೆಗೆ ಇಳದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ಕೂಡಲೇ ತನ್ನ ತಮ್ಮ ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದನ್ನು ಕಂಡ ಪ್ರವೀಣ ಚೀರಾಟ ಆರಂಭಿಸಿದ್ದಾನೆ.

ಮಗುವಿನ ಕಿರುಚಾಟ ಕೇಳಿದ ಕೂಡಲೇ ಕಾಲುವೆ ಬದಿ ರಸ್ತೆಯಲ್ಲಿ ಬೈಕ್ ಮೇಲೆ ಹೊರಟಿದ್ದ ಸ್ಥಳೀಯ ಶಿಕ್ಷಕ ಮಹೇಶ ಗಾಳಪ್ಪಗೋಳ ನೀರಿಗೆ ಧುಮುಕಿದ್ಧಾರೆ. ಇದೇ ಹಂತದಲ್ಲಿ ಹತ್ತಿರದಲ್ಲಿದ್ದ ಕುರಿಗಾಯಿ ಮಹಿಳೆಯರು, ದಾರಿ ಹೋಕರು ಸ್ಥಳದತ್ತ ಧಾವಿಸಿದ್ದಾರೆ.

ಈ ಸಂದರ್ಭ ನೇರವಾಗಿ ಮಗುವನ್ನು ಹಿಡಿದರೆ ನಿಮ್ಮನ್ನೇ ಅಪ್ಪಿಕೊಂಡು ಮುಳುಗಿಸುತ್ತಾನೆ. ಹಾಗಾಗಿ ಆತನ ಕೈಗೆ ಸಿಗುವಂತೆ ಏನಾದರೂ ಎಸೆಯಿರಿ ಎಂದು ಸಲಹೆ ನೀಡಿದ್ದಾರೆ. ಆದರೆ ಮಗುವನ್ನು ರಕ್ಷಿಸಲು ಕಾಲುವೆಗೆ ಹಾರಿದ ಶಿಕ್ಷಕನ ಬಳಿ ಯಾವುದೇ ಸಾಧನ ಇರಲಿಲ್ಲ. ಆಗ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಕಿನಾಬೇಗಂ ರಜಾಕಸಾಬ್ ಕೋಡೆಕಲ್ ಎಂಬಾಕೆ ಮಗುವಿನ ರಕ್ಷಣೆಗಾಗಿ ಹತ್ತಿರದಲ್ಲಿ ಯಾವುದೇ ಸಾಧನ ಸಿಗದ ಕಾರಣ ತಕ್ಷಣ ತಾನು ಉಟ್ಟಿದ್ದ ಸೀರೆಯನ್ನೇ ಬಿಚ್ಚಿ ಮಗುವಿನತ್ತ ಎಸೆದಿದ್ದಾಳೆ.

ತನ್ನ ಮಾನವನ್ನೂ ಲೆಕ್ಕಿಸದೇ ಮಗವನ್ನು ರಕ್ಷಿಸಿದ ಮಹಿಳೆ ಸಕಿನಾಬೇಗಂ ಅವರ ಮಾನವೀಯತೆಗೆ ಕೃತಜ್ಞತೆ ಸಲ್ಲಿಸಿದ ಶಿಕ್ಷಕ ಮಹೇಶ, ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ನೀರು ಕುಡಿದಿದ್ದ ಮಗುವಿನ ಹೊಟ್ಟೆ ಸೇರಿದ್ದ ನೀರನ್ನು ಹೊರ ತೆಗೆದಿದ್ದಾರೆ. ಅಲ್ಲದೇ ಅಸ್ವಸ್ಥ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ನೆರವು ನೀಡಿದ್ದಾರೆ.

ಸಾವಿನ ದವಡೆಯಲ್ಲಿದ್ದ ಮಗುವನ್ನು ರಕ್ಷಿಸಿ. ಮಾನವೀಯತೆ ಮೆರೆದ ಶಿಕ್ಷಕ ಮಹೇಶ ಹಾಗೂ ಮಗುವಿನ ಪ್ರಾಣ ರಕ್ಷಿಸಿದ ಸಕಿನಾಬೇಂ ಅವರ ಸಮಯಪ್ರಜ್ಞೆಗೆ ಅರುಣ ಪಾಲಕರು ಹಾಗೂ ಸ್ಥಳೀಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.