ದಿನಕ್ಕೊಂದು ಬಾಳೆಹಣ್ಣು ಆರೋಗ್ಯಕ್ಕೆ ಒಳ್ಳೆಯದು

ಜೀವಸತ್ವ, ಖನಿಜಾಂಶಗಳು ಹೇರಳವಾಗಿದ್ದು, ವಿಶೇಷವಾಗಿ ಮೊಡವೆ, ಸುಕ್ಕು, ಒಣ ತ್ವಚೆಯಾಗದಂತೆ ಕಾಪಾಡುತ್ತದೆ.

Team Udayavani, Aug 8, 2022, 12:05 PM IST

thumbnail 2 health

ದೇಹಕ್ಕೆ ಬೇಕಾಗುವ ಸಾಕಷ್ಟು ಪೋಷಕಾಂಶಗಳು ಅಡಕವಾಗಿರುವ ಬಾಳೆಹಣ್ಣನ್ನು ದಿನಕ್ಕೊಂದು ಸೇವಿಸುವುದು ದೇಹಾರೋಗ್ಯದ ದೃಷ್ಟಿಯಿಂದ ಅತ್ಯುತ್ತಮ. ಆರೋಗ್ಯ ಉತ್ತಮವಾಗಿರಬೇಕು ಎಂದರೆ ಜೀರ್ಣಾಂಗವ್ಯೂಹ  ಸುಸ್ಥಿತಿಯಲ್ಲಿರಬೇಕು. ಬಾಳೆಹಣ್ಣು ನಮ್ಮ ಜೀರ್ಣಾಂಗ ಪ್ರಕ್ರಿಯೆಯನ್ನು ಸುಸ್ಥಿತಿಯಲ್ಲಿರಿಸುತ್ತದೆ.

ದೇಹದ ತೂಕ ಇಳಿಸುವಲ್ಲಿಯೂ ಬಾಳೆಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಇದರಲ್ಲಿ ನಾರಿನಾಂಶ, ಪ್ರೊಟೀನ್‌ ಹೇರಳವಾಗಿದ್ದು, ಹೆಚ್ಚು ಹೊತ್ತು ಹೊಟ್ಟೆ ತುಂಬಿದ
ಅನುಭವ ಕೊಡುತ್ತದೆ. ಹೀಗಾಗಿ ತೂಕ ಇಳಿಸಲು ಇದು ಪೂರಕ.

ತ್ವಚೆಯ ಆರೋಗ್ಯ ಕಾಪಾಡುವಲ್ಲಿ ಬಾಳೆಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಇದಲ್ಲಿ ಜೀವಸತ್ವ, ಖನಿಜಾಂಶಗಳು ಹೇರಳವಾಗಿದ್ದು, ವಿಶೇಷವಾಗಿ ಮೊಡವೆ, ಸುಕ್ಕು, ಒಣ ತ್ವಚೆಯಾಗದಂತೆ ಕಾಪಾಡುತ್ತದೆ.

ಬಾಳೆಹಣ್ಣು ದೇಹಕ್ಕೆ ಚೈತನ್ಯ ಒದಗಿಸುತ್ತದೆ. ಹೆಚ್ಚು ಸುಸ್ತು ಅನುಭವವಾಗುತ್ತಿದ್ದರೆ ಅಥವಾ ವ್ಯಾಯಾಮದ ಅನಂತರ ಇದನ್ನು ಸೇವಿಸುವುದರಿಂದ ದೇಹದಲ್ಲಿ ಅತೀ ಶೀಘ್ರದಲ್ಲಿ ಶಕ್ತಿ ತುಂಬುತ್ತದೆ.

ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಹೇರಳವಾಗಿದ್ದು, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ದೃಷ್ಟಿ ಚುರುಕಾಗಿಸಲು ಬಾಳೆ ಹಣ್ಣು ಹೆಚ್ಚು ಪೂರಕ. ಇದರಲ್ಲಿರುವ ವಿಟಮಿನ್‌ ಎ, ಈ ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇಷ್ಟೆಲ್ಲ ಗುಣಗಳಿರುವ ಬಾಳೆಹಣ್ಣು ದಿನಕ್ಕೊಂದು ಸೇವಿಸಿದರೆ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾಧ್ಯವಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.