ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಸೊತ್ತು ಸಮೇತ ಆರೋಪಿಯ ಬಂಧನ


Team Udayavani, Mar 30, 2022, 7:06 PM IST

ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಸೊತ್ತು ಸಮೇತ ಆರೋಪಿಯ ಬಂಧನ

ಬಂಟ್ವಾಳ : ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತ್ರತ್ವದ ತಂಡ ಆರೋಪಿ ಸಹಿತ ಸಾವಿರಾರು ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಮಗ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್ ( 36) ಬಂಧಿತ ಆರೋಪಿ.

ಆರೋಪಿ‌ತನಿಂದ ಸುಮಾರು 80 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 ಸಾವಿರ ಮೌಲ್ಯದ ಗಾಂಜಾ, 60 ಸಾವಿರ ರೂ ಮೌಲ್ಯದ ರಿಕ್ಷಾ 1260 ನಗದು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಸಜೀಪ ಮೂಡ ಗ್ರಾಮದ ಬೇಂಕ್ಯೆ ಸಮೀಪದ ಬರ್ಕೆ ಎಂಬಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದಾರೆ.

ಆರೋಪಿ ಬರ್ಕೆ ಎಂಬಲ್ಲಿ ರಿಕ್ಷಾ ದಲ್ಲಿ ಗಾಂಜ ದಾಸ್ತಾನು ಇರಿಸಿ ಗಿರಾಕಿಗಳಿಗೆ ಮಾರಾಟ ಕ್ಕಾಗಿ ನಿಂತಿದ್ದ. ಪೋಲೀಸರು ಜೀಪ್ ನಲ್ಲಿ ಬರುವುದನ್ನು ಗಮನಿಸಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ.

ಇದನ್ನೂ ಓದಿ : ಎನ್. ಮಹೇಶ್‌ಗೆ ಬಿಜೆಪಿ ಟಿಕೆಟ್? ಗುಟ್ಟು ಬಿಟ್ಟು ಕೊಟ್ಟ ಮಾಜಿ ಸಿಎಂ ಬಿಎಸ್ ವೈ

ಆದರೆ ಪೋಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿ ದಾಗ ಆತನ ರಿಕ್ಷಾದಲ್ಲಿ ಇರಿಸಲಾಗಿದ್ದ ಗಾಂಜದ ಬಗ್ಗೆ ಮಾಹಿತಿ ನೀಡಿದ್ದಾನೆ.ಅಲ್ಲದೆ ಉಪ್ಪಳ ಕಡೆಯಿಂದ ಗಾಂಜಾನವನ್ನು ತಂದು ಪ್ಯಾಕೆಟ್ ಗಳನ್ನಾಗಿ ಮಾಡಿ ಗಿರಾಕಿಗಳಿಗೆ ಮಾರಾಟ ‌ಮಾಡುವ ಬಗ್ಗೆ ಆತ ಪೋಲೀಸರಿಗೆ ಮಾಹಿತಿ ನೀಡಿದ್ದಾನೆ.

ಆರೋಪಿಯನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ಎಸ್.ಪಿ.ಹೃಷಿಕೇಶ್ ಸೋನಾವಣೆ ಹಾಗೂ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಠಾಣಾ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ಲ್ಲಿ ನಗರ ಠಾಣಾ ಎಸ್ .ಐ.ಅವಿನಾಶ್ ಅವರ ತಂಡ ಆರೋಪಿಯನ್ನು ಬಂಧಿಸಿ ದ್ದಾರೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.