ಕುಷ್ಟಗಿ ನಿಡಶೇಸಿ ಕೆರೆಗೆ ಚಳಿಗಾಲದ ಅತಿಥಿ : ಪಟ್ಟೆ ತಲೆಯ ಹೆಬ್ಬಾತುಗಳ ಆಗಮನ


Team Udayavani, Jan 9, 2022, 8:36 PM IST

ಕುಷ್ಟಗಿ ನಿಡಶೇಸಿ ಕೆರೆಯಲ್ಲಿ ಚಳಿಗಾಲದ ಅತಿಥಿ : ಪಟ್ಟೆ ತಲೆಯ ಹೆಬ್ಬಾತುಗಳ ಆಗಮನ

ಕುಷ್ಟಗಿ: ತಾಲೂಕಿನ ನಿಡಶೇಸಿ ಕೆರೆಗೆ ಚಳಿಗಾಲದ ಅತಿಥಿಗಳಾದ ಮುಂಗೋಲಿಯಾ, ಕಜಕೀಸ್ತಾನ ಪ್ರದೇಶದ ಪಟ್ಟೆ ತಲೆಯ ಹೆಬ್ಬಾತುಗಳು ( Bar headed geese) ಮತ್ತೆ ಬಂದಿವೆ.

ಗದಗ ಜಿಲ್ಲೆಯ ಮಾಗಡಿ ಕೆರೆ ಮೊದಲಾದ ಪ್ರದೇಶಗಳಿಗೆ ಖಾಯಂ ವಲಸೆ ಹಕ್ಕಿಗಳಾಗಿರುವುದು ವಿಶೇಷ. ಮುಂಗೋಲಿಯಾ, ಕಜಕೀಸ್ತಾನ ಈ ಸಂದರ್ಭದ ಚಳಿಯಿಂದ ಪಾರಾಗಲು ಈ ಭಾರತದೆಡೆಗೆ ಮುಖ ಮಾಡುತ್ತವೆ. ಪ್ರತಿ ವರ್ಷವೂ ಗುಂಪು ಗುಂಪಾಗಿ ಬರುವ ಈ ಹಕ್ಕಿಗಳಿಗೆ ಕೆರೆಗಳು ವಿಶ್ರಾಂತಿ ಸ್ಥಳಗಳಾಗಿವೆ. ಬೆಳಗ್ಗೆಯಿಂದ ಸಂಜೆಯವರೆಗೂ ಈ ಪ್ರದೇಶದಲ್ಲಿ ಹಿಂಗಾರು ಹಂಗಾಮಿನ ಕಡಲೆ,ಜೋಳ ಭಕ್ಷಿಸಿಸುತ್ತವೆ. ಉಳಿದ ಸಮಯದಲ್ಲಿ‌ ಕೆರೆಗಳಲ್ಲಿರುವ ಜಲಚರಗಳನ್ನು ತಿನ್ನುವ ಈ ಹಕ್ಕಿಗಳು ಅತ್ಯಂತ ಸೂಕ್ಷ್ಮಗ್ರಹಿಗಳು, ಮಾನವ ಚಲನ ವಲನ‌‌ ಕಂಡರೆ ಆಗದು ಕೂಡಲೇ ಸುರಕ್ಷಿತ ಪ್ರದೇಶಕ್ಕೆ ದೌಡಾಯಿಸುತ್ತವೆ. ಹಿಂಡು ಹಿಂಡಾಗಿ ಕೆರೆಯ ದಡದಲ್ಲಿ ನಿಂತಾಗ ಈ ಪಕ್ಷಿಗಳ‌ ಸಮೂಹ ನೋಡುವುದೇ ಕಣ್ಮನ ಸೆಳೆಯುತ್ತವೆ.

ಕುಷ್ಟಗಿ ಪಕ್ಷಿ ಛಾಯಾಗ್ರಾಹಕ ಪಾಂಡುರಂಗ ಆಶ್ರೀತ್ , ಕಪ್ಪು ತಲೆಯ ಹೆಬ್ಬಾತುಗಳ ಸಮೂಹ ವೀಕ್ಷಣೆ ಗಮನಾರ್ಹವಾಗಿದೆ. ಕಳೆದ ಏಳೆಂಟು ವರ್ಷಗಳಿಂದ ಚಳಿಗಾಲದ ಸಂದರ್ಭದಲ್ಲಿ ತಪ್ಪದೇ ಈ ಪ್ರದೇಶಗಳಿಗೆ ಹಾಜರಾಗುತ್ತವೆ. ಅಕ್ಟೋಬರ್ ಕೊನೆಯ ವಾರದಲ್ಲಿ ಬರುವ ಈ ಹಕ್ಕಿಗಳು ಹವಮಾನದ ವೈಪರೀತ್ಯ ದ ಹಿನ್ನೆಲೆಯಲ್ಲಿ ಡಿಸೆಂಬರ ತಿಂಗಳಿನಲ್ಲಿ ಆಗಮಿಸಿವೆ. ಇವು ಕಜಕೀಸ್ತಾನ, ಮುಂಗೋಲಿಯಾ ಪ್ರಾಂತ್ಯದಿಂದ 4 ಸಾವಿರ ಮೀಟರ್ ನಲ್ಲಿ ಹಗಲು ರಾತ್ರಿ ಎನ್ನದೇ ಹಾರುವ ಬಲಿಷ್ಠ ಪಕ್ಷಿ ಇದಾಗಿದೆ. ಹಿಮಾಚ್ಛಾದಿತ ಪ್ರದೇಶಗಳಲ್ಲಿ ಮೈನಸ್ ಸೊನ್ನೆ ಡಿಗ್ರ ಸೆಂಟಿಗ್ರೇಡ್ ನಲ್ಲಿ ಹಾರುವ ಈ ಪಕ್ಷಿ ದೈವೀ ಹಕ್ಕಿಗಳು ಎನ್ನಬಹುದಾಗಿದೆ ಎಂದರು.

ಇದನ್ನೂ ಓದಿ : ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಚಿವ ನಾರಾಯಣ ಗೌಡ ಕಿಡಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.