ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ನಾಲ್ಕನೇ ಬಲಿ
Team Udayavani, Jul 2, 2020, 9:17 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಗೆ ಮರಣ ಮೃದಂಗ ಮತ್ತೆ ತಾಂಡವಾಡುತ್ತಿದ್ದು, ಅಥಣಿ ತಾಲೂಕಿನ 45 ವರ್ಷದ ವ್ಯಕ್ತಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾನೆ. ಕೇವಲ ಮೂರೇ ದಿನದಲ್ಲಿ ಮೂವರು ಕೋವಿಡ್ ಗೆ ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ನಾಲ್ಕು ಜನ ಮೃತಪಟ್ಟಂತಾಗಿದೆ.
ಅಥಣಿಯ 45 ವರ್ಷದ ವ್ಯಕ್ತಿ ತೀವ್ರ ಉಸಿರಾಟ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ತಂದ ಕೂಡಲೇ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದರೂ ಚಿಕಿತಯ್ಸೆ ಫಲಕಾರಿಯಾಗಲಿಲ್ಲ. ನಂತರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದಾಗ ಕೋವಿಡ್ ಇರುವುದು ದೃಢಪಟ್ಟಿದೆ.
ಸೋಮವಾರ ಬೆಳಗಿನ ಜಾವ 32 ವರ್ಷದ ಅಥಣಿ ತಾಲೂಕಿನ ಸಂಕೋನಟ್ಟಿಯ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಬಲಿ ಆಗಿತ್ತು. ಬೆಂಗಳೂರಿನಿಂದ ೧೦ ದಿನಗಳ ಹಿಂದೆ ಆಗಮಿಸಿದ್ದ ಶಾಸ್ತ್ರಿ ನಗರದ 32 ವರ್ಷದ ವೃದ್ಧ ಮೃತಪಟ್ಟಿದ್ದನು. ಮೂರು ತಿಂಗಳ ಹಿಂದೆ ಹಿರೇಬಾಗೇವಾಡಿಯ ವೃದ್ಧೆ ಕೋವಿಡ್ ಗೆ ಬಲಿಯಾಗಿದ್ದಳು. ಜಿಲ್ಲೆಯಲ್ಲಿ ಒಟ್ಟು ನಾಲ್ವರು ಬಲಿಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು