ಬೆಳಗಾವಿ: ಮಟ್ಕಾ ಬುಕ್ಕಿಯಿಂದ ಲಂಚ ಪಡೆದಿದ್ದ ಎಎಸ್ಐ, ಮುಖ್ಯ ಪೇದೆ ಅಮಾನತು
Team Udayavani, Feb 1, 2022, 7:09 PM IST
ಬೆಳಗಾವಿ : ಮಟ್ಕಾ ಬುಕ್ಕಿಯಿಂದ ಒಂದು ಲಕ್ಷ ರೂ. ಲಂಚ ಪಡೆದಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸಟೇಬಲ್ ಅವರನ್ನು ಅಮಾನತು ಮಾಡಿ ಪೊಲೀಸ್ ಕಮೀಷನರ್ ಡಾ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಖಡೇಬಜಾರ್ ಠಾಣೆ ಎಎಸ್ಐ ಹತ್ತಿಕಟ್ಟಿ ಹಾಗೂ ಎಸಿಪಿ ಕ್ರೈಂ ವಿಭಾಗದ ಹೆಡ್ ಕಾನ್ಸಟೇಬಲ್ ಶಂಕರ ಪಾಟೀಲ ಅವರನ್ನು ವಿಚಾರಣೆ ನಡೆಸಿ ಪೊಲೀಸ್ ಆಯುಕ್ತರು ಅಮಾನತುಗೊಳಿಸಿದ್ದಾರೆ.
ನಗರದಲ್ಲಿ ಅವ್ಯಾಹತವಾಗಿ ಮಟ್ಕಾ, ಜೂಜಾಟ ನಡೆಯುತ್ತಿದ್ದು, ಮಟ್ಕಾ ಆಡುವವರಿಗೆ ಎಎಸ್ಐ ಹತ್ತಿಕಟ್ಟಿ ಹಾಗೂ ಪೊಲೀಸ್ ಪೇದೆ ಶಂಕರ ಪಾಟೀಲ ಸಹಕಾರ ನೀಡುತ್ತಿದ್ದರು.
ಸೋಮವಾರ ಮಟ್ಕಾ, ಓಸಿ ಬುಕ್ಕಿಯಿಂದ ಈ ಇಬ್ಬರೂ ಸೇರಿ ಲಕ್ಷ ರೂ. ಲಂಚ ಪಡೆದಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸ್ ಕಮೀಷನರ್ ಬೋರಲಿಂಗಯ್ಯ ಅವರು, ಇಬ್ಬರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಈ ಇಬ್ಬರನ್ನೂ ಸೇವೆಯಿಂದ ಅಮಾನತು ಮಾಡಲಾಗಿದೆ.
ಇದನ್ನೂ ಓದಿ : ಶರಣ ಸಾಹಿತ್ಯವನ್ನು ರಕ್ಷಣೆ ಮಾಡಿದವರಲ್ಲಿ ಮಾಚಿದೇವರು ಒಬ್ಬರು: ಶಾಸಕ ಸಿದ್ದು ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್