ಕೃತಕ ನೆರೆಯಿಂದ ಬೆಳಪು – ಮಲ್ಲಾರು ರಸ್ತೆ ಮುಳುಗಡೆ, ಮನೆಗಳು ಜಲಾವೃತ ಭೀತಿ
Team Udayavani, Jul 4, 2020, 2:39 PM IST
ಕಾಪು : ಕಾಪು ಪುರಸಭಾ ವ್ಯಾಪ್ತಿಯ ಬೆಳಪು – ಮಲ್ಲಾರು ರಸ್ತೆಯಲ್ಲಿ ಕೃತಕ ನೆರೆಯಿಂದಾಗಿ ರಸ್ತೆ ಮತ್ತು ಸುತ್ತಲಿನ ಪರಿಸರ ಸಂಪೂರ್ಣ ಜಲಾವೃತಗೊಂಡಿದೆ.
ಕೃತಕ ನೆರೆ ಸೃಷ್ಟಿಯಿಂದಾಗಿ ಬೆಳಪು, ಮಲ್ಲಾರು ಪರಿಸರದ 40ಕ್ಕೂ ಹೆಚ್ಚಿನ ಮನೆಗಳು ಜಲಾವೃತಗೊಂಡು ಸಂಪರ್ಕ ಕಡಿತದ ಭೀತಿ ಎದುರಾಗಿದೆ.
ಪ್ರತೀ ಮಳೆಗಾಲದಲ್ಲೂ ನೆರೆ ಬಂದಾಗ ರಸ್ತೆಯಲ್ಲೇ ನೀರು ಹರಿದು ಸಂಚಾರಕ್ಕೆ ತೊಂದರೆಯುಂಟಾಗುತ್ತಿದ್ದು ರಸ್ತೆಯನ್ನು ಸೇತುವೆಯ ಮಟ್ಟಕ್ಜೆ ಏರಿಸಿ ನೀರಿನ ಸರಾಗ ಹರಿವಿಕೆಗೆ ವ್ಯವಸ್ಥೆ ಮಾಡಿದಲ್ಲಿ ಕೃತಕ ನೆರೆ ಸಮಸ್ಯೆಯನ್ನು ತಪ್ಪಿಸಬಹುದು ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ಈ ಬಾರಿ ಕಾಪು ಪುರಸಭೆಯ ವತಿಯಿಂದ ತೋಡಿನ ಹೂಳೆತ್ತಿರುವುದರಿಂದ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ಆದರೆ ಇಲ್ಲಿನ ರಸ್ತೆಯನ್ನು ಸೇತುವೆಯ ಮಟ್ಟಕ್ಕೆ ಏರಿಸುವುದೇ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಸ್ಥಳೀಯರಾದ ಗಣೇಶ್ ಮಲ್ಲಾರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ