Beltangady: ರಾಷ್ಟ್ರೀಯ ಹೆದ್ದಾರಿ ಬದಿ ಬೆಂಕಿ… ತಪ್ಪಿದ ಹೆಚ್ಚಿನ ಅನಾಹುತ
Team Udayavani, Apr 25, 2023, 6:10 AM IST
ಬೆಳ್ತಂಗಡಿ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ ಸಮೀಪವೇ ಬೆಂಕಿ ಅವಘಡ ನಡೆದಿದೆ. ಸಮಾಜ ಸೇವಕ ಸಚಿನ್ ಭಿಡೆ ಹಾಗೂ ಸಸ್ಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವರ್ತರಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಬೆಂಕಿ ಆರಿಸಲು ತಡವಾಗುತ್ತಿದ್ದರೆ ಸಸ್ಯಕ್ಷೇತ್ರದ ಒಳಗೂ ನುಗ್ಗಿ ಮಳೆಗಾಲದ ವಿತರಣೆಗೆ ಸಿದ್ಧವಾಗುತ್ತಿರುವ ನಾನಾ ಜಾತಿಯ ಹಲವು ಸಾವಿರ ಗಿಡಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್