ದೇಹಕ್ಕೆ ಧನಾತ್ಮಕ ಶಕ್ತಿ…ರುದ್ರಾಕ್ಷಿ ಧಾರಣೆ ಆರೋಗ್ಯಕ್ಕೂ ಒಳ್ಳೆಯದು
ನಿದ್ರಾಹೀನತೆ, ರಕ್ತದೊತ್ತಡ ತಡೆಯಲು 10 ಮುಖ, ಏಕಾಗ್ರತೆ ಹೆಚ್ಚಿಸಲು 11...
Team Udayavani, Nov 21, 2020, 5:16 PM IST
ರುದ್ರಾಕ್ಷ ಮರದಲ್ಲಿ ಸಿಗುವ ಕಾಯಿ ರುದ್ರಾಕ್ಷಿಯನ್ನು ಮಾಲೆಯಾಗಿ ಧರಿಸಲಾಗುತ್ತದೆ. ಇದಕ್ಕೆ ಕಾರಣ ಏನೇ ಇರಬಹುದು. ಆದರೆ ದೇಹಾರೋಗ್ಯಕ್ಕೆ ಇದರಿಂದ ಸಾಕಷ್ಟು ಲಾಭವಿದೆ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ.
ರುದ್ರಾಕ್ಷಿಯಲ್ಲಿ ಏಕಮುಖ, ದ್ವಿಮುಖ, ತ್ರಿಮುಖ ಹೀಗೆ ಹಲವಾರು ವಿಂಗಡನೆಗಳಿವೆ. ಪ್ರತಿಯೊಂದು ರುದ್ರಾಕ್ಷಿಗೂ ಅದರದ್ದೇ ಆದ ಮಹತ್ವವೂ ಇದೆ. ಕೆಟ್ಟ ಚಟವಿದ್ದರೆ ಅದರಿಂದ ಹೊರ ಬರಲು ಏಕಮುಖ, ಕುಟುಂಬದಲ್ಲಿ ಸಾಮರಸ್ಯ ನೆಲೆಸಲು ದ್ವಿಮುಖ, ಆತ್ಮವಿಶ್ವಾಸ ಹೆಚ್ಚಲು ತ್ರಿಮುಖ ,ಮಾನಸಿಕ ಒತ್ತಡ ಕಡಿಮೆ ಮಾಡಿ ಜ್ಞಾಪಕ ಶಕ್ತಿ ವೃದ್ಧಿಸಲು ನಾಲ್ಕು ಮುಖ.
ಮೂಲವ್ಯಾಧಿ, ಪಿತ್ತ ಸಮಸ್ಯೆಯಿಂದ ಪಾರಾಗಲು ಪಂಚಮುಖೀ, ಬಾಯಿ, ಮೂತ್ರ, ಕ್ಯಾನ್ಸರ್, ಕಿಡ್ನಿ ಸಹಿತ ಇನ್ನು ಹಲವಾರು ರೋಗಗಳನ್ನು ನಿವಾರಿಸಲು
ಆರು ಮುಖ, ಕೆಟ್ಟ ದೃಷ್ಟಿಯಿಂದ ಪಾರಾಗಲು ಒಂಭತ್ತು, ನಿದ್ರಾಹೀನತೆ, ರಕ್ತದೊತ್ತಡ ತಡೆಯಲು 10 ಮುಖ, ಏಕಾಗ್ರತೆ ಹೆಚ್ಚಿಸಲು 11… ಹೀಗೆ ವಿವಿಧ ಕಾರಣಗಳಿಗಾಗಿ ರುದ್ರಾಕ್ಷಿಯನ್ನು ಧರಿಸಿದರೆ ಉತ್ತಮ ಎನ್ನುವ ನಂಬಿಕೆ ಇದೆ.
ವೈಜ್ಞಾನಿಕವಾಗಿಯೂ ರುದ್ರಾಕ್ಷಿ ಧರಿಸುವುದು ಒಳ್ಳೆಯದು ಎಂಬುದು ಸಾಬೀತಾಗಿದೆ. ರುದ್ರಾಕ್ಷಿಯಿಂದ ದೇಹಕ್ಕೆ ಧನಾತ್ಮಕ ಶಕ್ತಿ ದೊರೆಯುತ್ತದೆ. ದೈಹಿಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ. ರಕ್ತದೊತ್ತಡ, ಆತಂಕ, ಹಾರ್ಮೋನ್ಗಳ ಅಸಮತೋಲನವನ್ನು ನಿವಾರಿಸುತ್ತದೆ ಎಂಬುದು ಸಂಶೋಧನೆಗಳಿಂದಲೂ ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್