ಬೆಂಗಳೂರು ಗಲಭೆ: ನಮ್ಮ ಮಕ್ಕಳು ಅಮಾಯಕರು ಅವರನ್ನು ಬಿಟ್ಟುಬಿಡಿ, ಠಾಣೆ ಮುಂದೆ ಪೋಷಕರ ಅಳಲು
Team Udayavani, Aug 16, 2020, 2:21 PM IST
ಬೆಂಗಳೂರು : ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಬಂಧಿತರ ಪೋಷಕರು ಪೊಲೀಸ್ ಠಾಣೆಯ ಮುಂದೆ ತಮ್ಮ ಮಕ್ಕಳು ಅಮಾಯಕರು ಅವರು ಯಾವುದೇ ತಪ್ಪು ಮಾಡಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಗಲಭೆಗೆ ಸಂಬಂಧಿಸಿ ಪೊಲೀಸರು ಸುಮಾರು ಮುನ್ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಪೋಷಕರು ಠಾಣೆಯ ಮುಂದೆ ತಮ್ಮ ಮಕ್ಕಳನ್ನು ಬಿಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಆಗಸ್ಟ್ 18ರವರೆಗೆ ನಿಷೇಧಾಜ್ಞೆ
ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಯ ತನಿಖೆ ಮುಂದುವರಿದಿದ್ದು, ಆಗಸ್ಟ್ 18ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಶಾಂತಾವಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 18ವರೆಗೂ ನಿಷೇಧಾಜ್ಞೆ ಇರಲಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್