ಕೋವಿಡ್ ಕಂಟಕ : ಬೆನೋಯಿಟ್‌ ಪೇರ್‌ ಯುಎಸ್‌ ಓಪನ್‌ನಿಂದ ಹೊರಕ್ಕೆ


Team Udayavani, Aug 31, 2020, 6:48 PM IST

ಕೋವಿಡ್ ಕಂಟಕ : ಬೆನೋಯಿಟ್‌ ಪೇರ್‌ ಯುಎಸ್‌ ಓಪನ್‌ನಿಂದ ಹೊರಕ್ಕೆ

ನ್ಯೂಯಾರ್ಕ್‌: ಯುಎಸ್‌ ಓಪನ್‌ ಪಂದ್ಯಾವಳಿ ಆರಂಭಗೊಳ್ಳುವ ಮೊದಲೇ ಕೋವಿಡ್‌ ಕಂಟಕ ಎದುರಾಗಿದೆ. ಫ್ರಾನ್ಸ್‌ನ ಬೆನೋಯಿಟ್‌ ಪೇರ್‌ ಅವರಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದ್ದು, ಕೂಟದಿಂದ ಹೊರಗುಳಿಯಲಿದ್ದಾರೆ.

17ನೇ ಶ್ರೇಯಾಂಕಿತ ಪೇರ್‌ ಮಂಗಳವಾರದ ಮೊದಲ ಸುತ್ತಿನ ಪಂದ್ಯದಲ್ಲಿ ಪೋಲೆಂಡಿನ ಕಾಮಿಲ್‌ ಮಾಶ್ರಕ್‌ ಅವರನ್ನು ಎದುರಿಸಬೇಕಿತ್ತು. ಪೇರ್‌ ಗೈರಲ್ಲಿ ಮಾಶ್ರಕ್‌ ಎದುರಾಳಿಯಾಗಿ ಸ್ಪೇನಿನ ಮಾರ್ಸೆಲ್‌ ಗ್ರಾನೋಲರ್ ಕಣಕ್ಕಿಳಿಯಲಿದ್ದಾರೆ.

ಬೆನೋಯಿಟ್‌ ಪೇರ್‌ “ವೆಸ್ಟರ್ನ್ ಆ್ಯಂಡ್‌ ಸದರ್ನ್’ ಟೆನಿಸ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕಳೆದ ವಾರ ನ್ಯೂಯಾರ್ಕ್‌ಗೆ ಆಗಮಿಸಿದ್ದರು. ಆದರೆ ಬೋರ್ನ ಕೊರಿಕ್‌ ಎದುರಿನ ಮೊದಲ ಪಂದ್ಯದ ವೇಳೆಯೇ ಅಸೌಖ್ಯಗೊಂಡು ಹಿಂದೆ ಸರಿದಿದ್ದರು.

ಬೆನೋಯಿಟ್‌ ಪೇರ್‌ ಅವರಲ್ಲಿ ಕೋವಿಡ್ ಪಾಸಿಟಿವ್‌ ಕಂಡುಬಂದ ಬಳಿಕ ಫ್ರಾನ್ಸ್‌ನ ಇತರ ಟೆನಿಸಿಗರಾದ ರಿಚರ್ಡ್‌ ಗ್ಯಾಸ್ಕೆಟ್‌, ಅಡ್ರಿಯನ್‌ ಮನ್ನಾರಿನೊ, ಗ್ರೆಗೊರಿ ಬ್ಯಾರೆರ್‌, ಎಡ್ವರ್ಡ್‌ ರೋಜರ್‌ ವಸೆಲಿನ್‌ ಮೊದಲಾದವರೆಲ್ಲ ಹೊಟೇಲ್‌ ಕೊಠಡಿಯಲ್ಲಿ ಸೆಲ್ಫ್ ಐಸೊಲೇಶನ್‌ಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.