ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ


Team Udayavani, Mar 29, 2023, 3:11 PM IST

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಜೀವನ ವಿಧಾನದ ಬದಲಾವಣೆಯಿಂದ ಅಕಾಲಿಕವಾದ ಆಹಾರಕ್ರಮ, ಅಹಿತವಾದ ಆಹಾರ ಸೇವನೆ, ಮಲ ಮೂತ್ರ ತಡೆಗಟ್ಟುವಿಕೆ, ನಿಯಮಿತ ಪ್ರಮಾಣದ ಆಹಾರಕ್ಕಿಂತ ಅಧಿಕವಾದ ಆಹಾರವನ್ನು ಸೇವನೆ ಮಾಡುವುದು,  ರಾತ್ರಿ ವೇಳೆ ನಿದ್ರೆ ಮಾಡದಿರುವುದು, ಅತ್ಯಂತ ಕಡಿಮೆ ಸಮಯ ನಿದ್ರೆ ಮಾಡುವುದು, ದುಷ್ಚಟಗಳನ್ನು ಹೊಂದುವುದರಿಂದ ಅಜೀರ್ಣದ ಸಮಸ್ಯೆ ಕಂಡುಬರುತ್ತದೆ.

ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹಲವರನ್ನು ಬಾಧಿಸುತ್ತಿದ್ದು, ಈ ಸಮಸ್ಯೆಯಿಂದ ಮುಕ್ತವಾಗಲು ಹಲವಾರು ಔಷಧಿಗಳ ಮೊರೆ ಮೋಗಬೇಕಾಗಿದೆ.

ಅಸಿಡಿಟಿ ಸಮಸ್ಯೆಗೆ ಮೂಲ ಕಾರಣವೇ ಇದಾಗಿದ್ದು, ಹೊಟ್ಟೆಯಲ್ಲಿ ಉರಿಯ ಅನುಭವ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಇದು ಎಡೆ ಮಾಡಿಕೊಡುತ್ತದೆ. ತಾತ್ಕಾಲಿಕವಾದ ಅಜೀರ್ಣದ ಸಮಸ್ಯೆಗೆ ಉಪವಾಸ ಮಾಡುವುದು ಹಾಗೂ ಸೀಮಿತ ಚಿಕಿತ್ಸಾ ವಿಧಾನಗಳಿಂದ ಪರಿಣಾಮಕಾರಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಒಂದು ವೇಳೆ ಈ ಸಮಸ್ಯೆ ದೀರ್ಘ ಕಾಲದ್ದಾಗಿದ್ದರೆ, ವಾರಕ್ಕೆ ಒಂದು ಬಾರಿ ಉಪವಾಸ ಮಾಡುವುದು, ಆಹಾರ ಕ್ರಮಗಳಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳುವುದರಿಂದ ಸಮಸ್ಯೆಯನ್ನು ಗುಣಪಡಿಸಿಕೊಳ್ಳಬಹುದಾಗಿದೆ. ಇದಿಷ್ಟೇ ಅಲ್ಲದೆ ಪ್ರತಿನಿತ್ಯ, ಯೋಗಾಸನ, ಪ್ರಾಣಾಯಾಮ, ಸೂರ್ಯನಮಸ್ಕಾರವನ್ನು ಮಾಡುವುದರಿಂದ ಸಮಸ್ಯೆಯಿಂದ ದೂರವಿರಬಹುದಾಗಿದೆ.

ಇದನ್ನೂ ಓದಿ:ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಅಜೀರ್ಣದ ಸಮಸ್ಯೆಗೆ ಸಾಮಾನ್ಯ ಚಿಕಿತ್ಸೆಗಳು

ನಮ್ಮನ್ನು ಬಾಧಿಸುವ ಅಜೀರ್ಣದ ಸಮಸ್ಯೆಗೆ ನಮ್ಮ ಸುತ್ತಮುತ್ತಲಿನ ವಸ್ತುಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ನುಣ್ಣಗೆ ಪುಡಿ ಮಾಡಿ ಶುಭ್ರವಾದ ಬಟ್ಟೆಯಿಂದ ಗಾಳಿಸಿದ ಅಜವಾನದ ಪುಡಿ( ಓಂಕಾಳು) ಅನ್ನು ಒಂದು ವಾರ ಪ್ರತಿನಿತ್ಯ ಬಿಸಿನೀರಿನಲ್ಲಿ 1 ಗ್ರಾಂ ಬೆರೆಸಿ ಸೇವಿಸಿದರೆ ಅಜೀರ್ಣದ ಸಮಸ್ಯೆಯಿಂದ ಮುಕ್ತವಾಗಬಹುದಾಗಿದೆ. ಆದರೆ ಓಂಕಾಳು ಸೇವನೆ ದೇಹದಲ್ಲಿ ಉಷ್ಣದ ಅಂಶವನ್ನು ಹೆಚ್ಚಿಸುವುದರಿಂದ ಹೆಚ್ಚು ನೀರನ್ನು ಸೇವಿಸಬೇಕು.

ಹುಳಿಯಾಗದ ಮಜ್ಜಿಗೆಯನ್ನು ಸೇವಿಸುವುದರಿಂದ ಹಾಗೂ ಸೊಪ್ಪು ತರಕಾರಿಗಳನ್ನು ಸೇವನೆ ಮಾಡುವುದು ಮತ್ತು ಕಡಿಮೆ ಖಾರವನ್ನು ಸೇವನೆ ಮಾಡುವುದು ಉತ್ತಮ. ಇನ್ನು ಜೀರಿಗೆ ದನಿಯಾ ಕಷಾಯ, ಲಿಂಬೆರಸ ,ಸೇವನೆಯನ್ನು ಮಾಡುವುದರಿಂದಲೂ ಅಜೀರ್ಣದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.