ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ


Team Udayavani, Mar 29, 2023, 3:11 PM IST

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಜೀವನ ವಿಧಾನದ ಬದಲಾವಣೆಯಿಂದ ಅಕಾಲಿಕವಾದ ಆಹಾರಕ್ರಮ, ಅಹಿತವಾದ ಆಹಾರ ಸೇವನೆ, ಮಲ ಮೂತ್ರ ತಡೆಗಟ್ಟುವಿಕೆ, ನಿಯಮಿತ ಪ್ರಮಾಣದ ಆಹಾರಕ್ಕಿಂತ ಅಧಿಕವಾದ ಆಹಾರವನ್ನು ಸೇವನೆ ಮಾಡುವುದು,  ರಾತ್ರಿ ವೇಳೆ ನಿದ್ರೆ ಮಾಡದಿರುವುದು, ಅತ್ಯಂತ ಕಡಿಮೆ ಸಮಯ ನಿದ್ರೆ ಮಾಡುವುದು, ದುಷ್ಚಟಗಳನ್ನು ಹೊಂದುವುದರಿಂದ ಅಜೀರ್ಣದ ಸಮಸ್ಯೆ ಕಂಡುಬರುತ್ತದೆ.

ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಹಲವರನ್ನು ಬಾಧಿಸುತ್ತಿದ್ದು, ಈ ಸಮಸ್ಯೆಯಿಂದ ಮುಕ್ತವಾಗಲು ಹಲವಾರು ಔಷಧಿಗಳ ಮೊರೆ ಮೋಗಬೇಕಾಗಿದೆ.

ಅಸಿಡಿಟಿ ಸಮಸ್ಯೆಗೆ ಮೂಲ ಕಾರಣವೇ ಇದಾಗಿದ್ದು, ಹೊಟ್ಟೆಯಲ್ಲಿ ಉರಿಯ ಅನುಭವ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಇದು ಎಡೆ ಮಾಡಿಕೊಡುತ್ತದೆ. ತಾತ್ಕಾಲಿಕವಾದ ಅಜೀರ್ಣದ ಸಮಸ್ಯೆಗೆ ಉಪವಾಸ ಮಾಡುವುದು ಹಾಗೂ ಸೀಮಿತ ಚಿಕಿತ್ಸಾ ವಿಧಾನಗಳಿಂದ ಪರಿಣಾಮಕಾರಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಒಂದು ವೇಳೆ ಈ ಸಮಸ್ಯೆ ದೀರ್ಘ ಕಾಲದ್ದಾಗಿದ್ದರೆ, ವಾರಕ್ಕೆ ಒಂದು ಬಾರಿ ಉಪವಾಸ ಮಾಡುವುದು, ಆಹಾರ ಕ್ರಮಗಳಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳುವುದರಿಂದ ಸಮಸ್ಯೆಯನ್ನು ಗುಣಪಡಿಸಿಕೊಳ್ಳಬಹುದಾಗಿದೆ. ಇದಿಷ್ಟೇ ಅಲ್ಲದೆ ಪ್ರತಿನಿತ್ಯ, ಯೋಗಾಸನ, ಪ್ರಾಣಾಯಾಮ, ಸೂರ್ಯನಮಸ್ಕಾರವನ್ನು ಮಾಡುವುದರಿಂದ ಸಮಸ್ಯೆಯಿಂದ ದೂರವಿರಬಹುದಾಗಿದೆ.

ಇದನ್ನೂ ಓದಿ:ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಅಜೀರ್ಣದ ಸಮಸ್ಯೆಗೆ ಸಾಮಾನ್ಯ ಚಿಕಿತ್ಸೆಗಳು

ನಮ್ಮನ್ನು ಬಾಧಿಸುವ ಅಜೀರ್ಣದ ಸಮಸ್ಯೆಗೆ ನಮ್ಮ ಸುತ್ತಮುತ್ತಲಿನ ವಸ್ತುಗಳಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ನುಣ್ಣಗೆ ಪುಡಿ ಮಾಡಿ ಶುಭ್ರವಾದ ಬಟ್ಟೆಯಿಂದ ಗಾಳಿಸಿದ ಅಜವಾನದ ಪುಡಿ( ಓಂಕಾಳು) ಅನ್ನು ಒಂದು ವಾರ ಪ್ರತಿನಿತ್ಯ ಬಿಸಿನೀರಿನಲ್ಲಿ 1 ಗ್ರಾಂ ಬೆರೆಸಿ ಸೇವಿಸಿದರೆ ಅಜೀರ್ಣದ ಸಮಸ್ಯೆಯಿಂದ ಮುಕ್ತವಾಗಬಹುದಾಗಿದೆ. ಆದರೆ ಓಂಕಾಳು ಸೇವನೆ ದೇಹದಲ್ಲಿ ಉಷ್ಣದ ಅಂಶವನ್ನು ಹೆಚ್ಚಿಸುವುದರಿಂದ ಹೆಚ್ಚು ನೀರನ್ನು ಸೇವಿಸಬೇಕು.

ಹುಳಿಯಾಗದ ಮಜ್ಜಿಗೆಯನ್ನು ಸೇವಿಸುವುದರಿಂದ ಹಾಗೂ ಸೊಪ್ಪು ತರಕಾರಿಗಳನ್ನು ಸೇವನೆ ಮಾಡುವುದು ಮತ್ತು ಕಡಿಮೆ ಖಾರವನ್ನು ಸೇವನೆ ಮಾಡುವುದು ಉತ್ತಮ. ಇನ್ನು ಜೀರಿಗೆ ದನಿಯಾ ಕಷಾಯ, ಲಿಂಬೆರಸ ,ಸೇವನೆಯನ್ನು ಮಾಡುವುದರಿಂದಲೂ ಅಜೀರ್ಣದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health: ಆರೋಗ್ಯಯುತ ಪಿತ್ತಕೋಶಕ್ಕೆ ಆರೋಗ್ಯಕರ ಜೀವನ ಶೈಲಿ..ಪಿತ್ತಕೋಶದ ಸಾಮಾನ್ಯ ಕಾಯಿಲೆ

Health: ಆರೋಗ್ಯಯುತ ಪಿತ್ತಕೋಶಕ್ಕೆ ಆರೋಗ್ಯಕರ ಜೀವನ ಶೈಲಿ..ಪಿತ್ತಕೋಶದ ಸಾಮಾನ್ಯ ಕಾಯಿಲೆ

TDY-18

ಮುಟ್ಟಿನ ಕಪ್‌ ಬಳಕೆ ಸುಲಭ, ಕಿರಿಕಿರಿಯೂ ಇಲ್ಲ

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

Health Tips: ಕಣ್ಣಿನ ಊತ ಕಡಿಮೆ ಮಾಡಿಕೊಳ್ಳುವುದು ಹೇಗೆ ?

Insomnia Disorder: ನಿದ್ರಾಹೀನತೆಗೆ ಕಾರಣಗಳೇನು…ಚಿಕಿತ್ಸಾ ವಿಧಾನಗಳೇನು?

Insomnia Disorder: ನಿದ್ರಾಹೀನತೆಗೆ ಕಾರಣಗಳೇನು…ಚಿಕಿತ್ಸಾ ವಿಧಾನಗಳೇನು?

Covid test

WHOನಿಂದ ಕೋವಿಡ್-19 ಡೌನ್‌ಗ್ರೇಡ್‌; ಇನ್ನು ಮುಂದೆ ತುರ್ತುಸ್ಥಿತಿಯಿಲ್ಲ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ