ಫಾಝಿಲ್‌ ಕುಟುಂಬಕ್ಕೂ ಪರಿಹಾರ ಸಿಗಬೇಕು: ಡಾ| ಭರತ್‌ ಶೆಟ್ಟಿ


Team Udayavani, Jan 31, 2023, 11:44 PM IST

ಫಾಝಿಲ್‌ ಕುಟುಂಬಕ್ಕೂ ಪರಿಹಾರ ಸಿಗಬೇಕು: ಡಾ| ಭರತ್‌ ಶೆಟ್ಟಿ

ಮಂಗಳೂರು: ಸುರತ್ಕಲ್‌ನಲ್ಲಿ ಹತ್ಯೆಗೀಡಾದ ಫಾಝಿಲ್‌ಗ‌ೂ ಪರಿಹಾರ ಸಿಗಬೇಕು. ಇಂತಹ ಘಟನೆಗಳು ನಡೆದಾಗ ಸರಕಾರದಿಂದ ಸಿಗಬೇಕಾದ ಪರಿಹಾರ ಅಗತ್ಯವಾಗಿ ಸಿಗಲಿದೆ. ಫಾಝಿಲ್‌ ಪ್ರಕರಣದಲ್ಲಿಯೂ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ಕಳುಹಿಸಲಾದ ಪಟ್ಟಿಯಲ್ಲಿ ಅವರ ಹೆಸರಿದ್ದಿದ್ದನ್ನು ನಾನು ನೋಡಿದ್ದೇನೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಡಾ| ಭರತ್‌ ಶೆಟ್ಟಿ ಹೇಳಿದ್ದಾರೆ.

ಮಂಗಳೂರು ಪ್ರಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಸುದ್ದಿಗಾರರ ಜತೆಗಿನ ಸಂವಾದದ ವೇಳೆ ಪ್ರಶ್ನೆಯೊಂದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿ, ಫಾಜಿಲ್‌ ಹತ್ಯೆ ದುರ್ಘ‌ಟನೆಯ ಬಳಿಕ ಅವರ ಮನೆಗೆ ಹೋಗಲು ನಿರ್ಧರಿಸಿದ್ದೆ. ಆದರೆ, ನನ್ನ ಭೇಟಿ ವೇಳೆ ಗಲಾಟೆ ನಡೆಸಲು ಸಂಚು ನಡೆದಿದ್ದ ಬಗ್ಗೆ ಮಾಹಿತಿ ಇತ್ತು. ಹಿಂದೆ ದೀಪಕ್‌ ರಾವ್‌ ಎಂಬವರ ಹತ್ಯೆ ಸಂದರ್ಭ ಅಂದಿನ ಶಾಸಕರು ಭೇಟಿ ನೀಡಿದ್ದಾಗ ಘೆರಾವ್‌ ಹಾಕುವ ಪ್ರಕ್ರಿಯೆ ನಡೆದಿತ್ತು. ನನ್ನ ಭೇಟಿ ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗದಿರಲಿ ಎಂಬ ಕಾರಣಕ್ಕೆ ಹೋಗಿಲ್ಲ ಎಂದರು.

ಸಾಮರಸ್ಯ ಅಗತ್ಯ ಎನ್ನುವ ನೀವು, ಇತ್ತೀಚೆಗೆ ಕಾವೂರು ಜಾತ್ರೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್‌ ಹಾಕುವ ಮೂಲಕ ಸಾಮರಸ್ಯ ಕದಡುವ ಪ್ರಕ್ರಿಯೆ ಬಗ್ಗೆ ಯಾಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಕೇಳಿದಾಗ, ಇದು ಚರ್ಚೆಯಾಗಬೇಕಾದ ವಿಚಾರ. ಬ್ಯಾನರ್‌ ಹಾಕಿ ಅಥವಾ ಹಾಕಬೇಡಿ ಎಂದು ನಾನು ಹೇಳಲಾಗದು. ಇದನ್ನು ಸಮುದಾಯದ ಮುಖಂಡರು ಬಗೆಹರಿಸಬೇಕು. ಅಭಿವೃದ್ಧಿಗೆ ಸಾಮರಸ್ಯ ಅಗತ್ಯ. ಜನರ ಮನಸ್ಥಿತಿ ಬದಲಾಗುತ್ತಿದೆ. ನಾನೂ ಕಾಲೇಜೊಂದರ ಪ್ರಾಂಶುಪಾಲನಾಗಿದ್ದವ. ಹಿಂದೆಲ್ಲ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್‌ ಧರಿಸಿ ತರಗತಿಗೆ ಬರುತ್ತಿರಲಿಲ್ಲ. ಹಿಜಾಬ್‌ ಹಾಕುವುದು ಸರಿಯೋ ತಪ್ಪೋ ಬೇರೆ ವಿಷಯ. ಆದರೆ ಈಗ ಅಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಅದಕ್ಕೆ ಪ್ರತಿಯಾಗಿ ನಾಮ, ಶಾಲು ಹಾಕಿ ಬರುವವರು ಜಾಸ್ತಿಯಾಗುತ್ತಿದೆ. ಹಿಂದೆ ಇಂತಹ ಪರಿಸ್ಥಿತಿ ಇರಲಿಲ್ಲ ಎಂದು ಡಾ| ಭರತ್‌ ಶೆಟ್ಟಿ ಹೇಳಿದರು.

ಇದನ್ನೂ ಓದಿ: ಕೇರಳ ಚಲನಚಿತ್ರ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಅಡೂರ್‌ ಗೋಪಾಲಕೃಷ್ಣನ್‌ ರಾಜೀನಾಮೆ

ಟಾಪ್ ನ್ಯೂಸ್

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಹೋಳಿ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರಿಂದ ದಾಳಿ

ಮಂಗಳೂರು: ಹೋಳಿ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರಿಂದ ದಾಳಿ

4-mangalore

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬಿಲ್ಲವ ಸಮುದಾಯಕ್ಕೆ ಅನ್ಯಾಯ: ಪ್ರಣವಾನಂದ ಸ್ವಾಮೀಜಿ

bk hariprasad press meet

ನಿರಂಕುಶಾಧಿಪತ್ಯ ಸಾಬೀತು : ಬಿ.ಕೆ. ಹರಿಪ್ರಸಾದ್‌

ದ್ವಿತೀಯ ಪಿಯು ಪರೀಕ್ಷೆ ದ.ಕ.: 177 ಮಂದಿ ಗೈರು

ದ್ವಿತೀಯ ಪಿಯು ಪರೀಕ್ಷೆ ದ.ಕ.: 177 ಮಂದಿ ಗೈರು

ವೆನ್ಲಾಕ್ ಆಯುಷ್‌ ಆಸ್ಪತ್ರೆ: ಉಪಕರಣ ಹಸ್ತಾಂತರ, ಪ್ರಕೃತಿ ವಿಭಾಗಕ್ಕೆ ಚಾಲನೆ

ವೆನ್ಲಾಕ್ ಆಯುಷ್‌ ಆಸ್ಪತ್ರೆ: ಉಪಕರಣ ಹಸ್ತಾಂತರ, ಪ್ರಕೃತಿ ವಿಭಾಗಕ್ಕೆ ಚಾಲನೆ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

ganesh kuru

ಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

TDY-20

ಬಂಧಿಸಿರುವ ಮಹಾರಾಷ್ಟ್ರದ ಹಸುಕರುಗಳ ಬಿಡುಗಡೆ ಮಾಡಲು ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.