ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ
Team Udayavani, Sep 27, 2020, 12:49 PM IST
ಭೋಪಾಲ್ : ಉತ್ತರ ಪ್ರದೇಶದ 22 ವರ್ಷದ ಯುವತಿಯೊಬ್ಬಳಿಗೆ ಕೆಲಸ ಕೊಡಿಸುವ ನೆಪದಲ್ಲಿ ಆಕೆಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಇಬ್ಬರು ರೈಲ್ವೆ ಅಧಿಕಾರಿಗಳು ರೈಲ್ವೆ ನಿಲ್ಡಾದಲ್ಲೇ ಅತ್ಯಾಚಾರ ಎಸಗಿದ ಘಟನೆ ಭೋಪಾಲ್ ರೈಲು ನಿಲ್ದಾಣದಲ್ಲಿ ನಡೆದಿದೆ.
ಪೊಲೀಸ್ ಅಧಿಕಾರಿ ಹಿತೇಶ್ ಚೌಧರಿ ಹೇಳಿಕೆಯಂತೆ ಘಟನೆಗೆ ಕುರಿತಂತೆ ರೈಲ್ವೆ ಅಧಿಕಾರಿಯಾದ ರಾಜೇಶ್ ತಿವಾರಿ(45) ಯನ್ನು ವಶಕ್ಕೆ ಪಡೆದಿದ್ದೇವೆ ಎಂದಿದ್ದಾರೆ.
ಉತ್ತರ ಪ್ರದೇಶದ ಯುವತಿಗೆ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡುತಿದ್ದ ರಾಜೇಶ್ ತಿವಾರಿ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಈ ಸಂದರ್ಭ ಯುವತಿ ಕೆಲಸದ ಹುಡುಕಾಟದಲ್ಲಿ ಇರುವುದು ರಾಜೇಶ್ ತಿವಾರಿಗೆ ತಿಳಿಯಿತು ಇದನ್ನು ಅಸ್ತ್ರವಾಗಿ ಬಳಸಿಕೊಂಡ ತಿವಾರಿ ಯುವತಿಗೆ ಕೆಲಸ ಕೊಡುವ ನೆಪ ಹೇಳಿ ಭೋಪಾಲ್ ಗೆ ಬರುವಂತೆ ತಿಳಿಸಿದ್ದಾನೆ ಯುವತಿಯು ಕೆಲಸದ ಆಸೆಯಿಂದ ದೂರದ ಉತ್ತರ ಪ್ರದೇಶದಿಂದ ಭೋಪಾಲ್ ಗೆ ರೈಲಿನಲ್ಲಿ ಆಗಮಿಸಿದ್ದಾಳೆ. ಈ ವೇಳೆ ರಾಜೇಶ್ ತಿವಾರಿ ಹಾಗೂ ಆತನ ಗೆಳೆಯ ಇಬ್ಬರು ಸೇರಿ ರೈಲ್ವೆ ನಿಲ್ದಾಣದ ಕೊಟಡಿಗೆ ಕರೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ :ಉಡುಪಿ ಶ್ರೀಕೃಷ್ಣ ಮಠ : ದೇಸೀತನವನ್ನು ಜನಪ್ರಿಯಗೊಳಿಸುವುದು ಪ್ರಮುಖ ಉದ್ದೇಶ
ಯುವತಿಗೆ ಕುಡಿಯಲು ತಂಪು ಪಾನೀಯವನ್ನು ನೀಡಿದ್ದು ಅದರಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಬರುವ ಔಷಧಿಯನ್ನು ಹಾಕಿ ಅತ್ಯಾಚಾರ ಎಸಗಿದ್ದಾರೆ ಯುವತಿ ಎಚ್ಚರಗೊಂಡ ಬಳಿಕ ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ರಾಜೇಶ್ ತಿವಾರಿ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು