Watch Video-square wheels; ವಿಶಿಷ್ಟ ಪ್ರಯೋಗ…ಇದು ಆಯತಾಕಾರದ ಚಕ್ರಗಳ ಸೈಕಲ್!

ಇದೊಂದು ಕುತೂಹಲಕಾರಿ ಆವಿಷ್ಕಾರಗಳಲ್ಲಿ ಒಂದಾಗಿದೆ

Team Udayavani, Apr 17, 2023, 11:56 AM IST

Watch Video-square wheels; ವಿಶಿಷ್ಟ ಪ್ರಯೋಗ…ಇದು ಆಯತಾಕಾರದ ಚಕ್ರಗಳ ಸೈಕಲ್!

ನವದೆಹಲಿ: ವಿಜ್ಞಾನ ಮತ್ತು ಮುಂದುವರಿದ ತಂತ್ರಜ್ಞಾನದಿಂದಾಗಿ ನಮ್ಮ ಬದುಕನ್ನು ಸಾಕಷ್ಟು ಸುಲಭಗೊಳಿಸುವಲ್ಲಿ ಸಹಕಾರಿಯಾಗಿದೆ. ವಿಶಿಷ್ಟವಾದ ವಿಜ್ಞಾನದ ಪ್ರಯೋಗಗಳು ಮತ್ತು ಹೊಸ, ಹೊಸ ಸಂಶೋಧನೆಗಳ ಮೂಲಕ ಅದ್ಭುತ ಕೊಡುಗೆಗಳು ದೊರೆಯುತ್ತಿರುತ್ತದೆ.

ಇದನ್ನೂ ಓದಿ:ಟಿಕೆಟ್ ಸಿಕ್ಕಾಗ ಪಟಾಕಿ ಹೊಡೆದವರು ಅಪ್ಪಿತಪ್ಪಿ ಜಯ ಗಳಿಸಿದರೆ ಬಾಂಬ್ ಬೀಳಬಹುದು: ಸೊರಕೆ

ಇತ್ತೀಚೆಗೆ ಮಿಸ್ಟರ್ ಕ್ಯೂ ಹೆಸರಿನ ಯೂಟ್ಯೂಬರ್ ಶೇರ್ ಮಾಡಿರುವ ವಿಡಿಯೋ ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಸುಳ್ಳಲ್ಲ. ಈ ಯುವಕ ತಯಾರಿಸಿರುವ ಆಯತಾಕಾರದ(Square) ಚಕ್ರವನ್ನೊಳಗೊಂಡಿರುವ ಸೈಕಲ್ ವಿಡಿಯೋ ಇದೀಗ ವೈರಲ್ ಆಗಿದೆ.

ಇದು ಸಾಮಾನ್ಯ ಸೈಕಲ್ ನಂತೆ ಇದ್ದರೂ ಕೂಡಾ, ಒಂದು ಬದಲಾವಣೆಯೊಂದಿಗೆ ವಿಶಿಷ್ಟ ಕಲ್ಪನೆಯೊಂದಿಗೆ ತಯಾರಿಸಲಾಗಿದೆ. ಈ ಪರಿಕಲ್ಪನೆ ನೂತನವಾಗಿದ್ದು, ಆಯತಾಕಾರದ ಸೈಕಲ್ ನಲ್ಲಿ ಸುಲಭವಾಗಿ ಸವಾರಿ ಮಾಡಬಹುದಾಗಿದೆ.ಇದೊಂದು ಕುತೂಹಲಕಾರಿ ಆವಿಷ್ಕಾರಗಳಲ್ಲಿ ಒಂದಾಗಿದೆ ಎಂಬ ಕ್ಯಾಪ್ಶನ್ ನೀಡಲಾಗಿದೆ.

ಆಯತಾಕಾರದ ಸೈಕಲ್ ವಿಡಿಯೋವನ್ನು ಈಗಾಗಲೇ ಸುಮಾರು ಮೂರು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ಹಲವಾರು ಮಂದಿ ಪ್ರತಿಕ್ರಿಯೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಯೂಟ್ಯೂಬ್, ಟ್ವಿಟರ್, ಫೇಸ್ ಬುಕ್ ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿದ್ದು, ವಿಶಿಷ್ಟ ಕಲ್ಪನೆಯ ಸೈಕಲ್ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಆದರೆ ಕೆಲವರು ಸುಲಭವಾಗಿ ಸವಾರಿ ಮಾಡಲು ಇಷ್ಟೊಂದು ಕಷ್ಟಪಡಬೇಕಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.