ಬೀದರ್ ಕೋವಿಡ್ ಸೋಂಕಿಗೆ 2 ಸಾವು, 48 ಹೊಸ ಪ್ರಕರಣ ಪತ್ತೆ


Team Udayavani, Jul 30, 2020, 9:16 PM IST

ಬೀದರ್ ಕೋವಿಡ್ ಸೋಂಕಿಗೆ 2 ಸಾವು, 48 ಹೊಸ ಪ್ರಕರಣ ಪತ್ತೆ

ಬೀದರ್ : ಗಡಿನಾಡು ಬೀದರ್ ನಲ್ಲಿ ಹೆಮ್ಮಾರಿ ಕೋವಿಡ್ ಮತ್ತೆ ಅಬ್ಬರಿಸಿದ್ದು, ಗುರುವಾರ ಮತ್ತಿಬ್ಬರು ಸೋಂಕಿತರನ್ನು ಬಲಿ ಪಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಈಗ 74ಕ್ಕೆ ಏರಿಕೆ ಕಂಡಿದೆ. ಇನ್ನೊಂದೆಡೆ ಇಂದು 48 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೀದರ್ ಹೊರವಲಯದ ಮಾಮನಕೇರಿಯ 85 ವರ್ಷದ ವೃದ್ಧೆ ಹಾಗೂ ಭಾಲ್ಕಿ ಪಟ್ಟಣದ ಹಿರೇಮಠ ಗಲ್ಲಿಯ 75 ವರ್ಷದ ವೃದ್ಧ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಅದಿಕ ರಕ್ತದೊತ್ತಡದಿಂದ ಬಳುತ್ತಿದ್ದ ಅವರಲ್ಲಿ ಕೋವಿಡ್- 19 ಸೋಂಕು ಪತ್ತೆಯಾಗಿತ್ತು. ಚಿಕಿತ್ಸೆ ಪಲಿಸದೇ ಜು. 28 ರಂದು ಇಬ್ಬರು ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ ಪತ್ತೆಯಾಗಿರುವ ಪ್ರಕರಣಗಳ ಪೈಕಿ ಬೀದರ್ ನಗರ ಮತ್ತು ತಾಲೂಕಿನಲ್ಲೇ ಅತಿ ಹೆಚ್ಚು 23 ಕೇಸ್‌ಗಳು ಪತ್ತೆಯಾಗಿವೆ. ಇನ್ನುಳಿದಂತೆ ಔರಾದ ತಾಲೂಕು 8, ಭಾಲ್ಕಿ ಮತ್ತು ಹುಮನಾಬಾದ್ ತಾಲೂಕಿನಲ್ಲಿ 7, ಬಸವಕಲ್ಯಾಣ ತಾಲೂಕಿನಲ್ಲಿ 3 ಸೋಂಕಿತರ ಪ್ರಕರಣಗಳು ವರದಿಯಾಗಿವೆ.

ಇಂದಿನ 48 ಪಾಸಿಟಿವ್ ಕೇಸ್‌ಗಳೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2071ಗೆ ಏರಿಕೆಯಾಗಿದೆ. ಗುರುವಾರ 44 ಜನ ಸೇರಿ ಈವರೆಗೆ 1409 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 584 ಸಕ್ರೀಯ ಪ್ರಕರಣಗಳಿವೆ.

ಎಲ್ಲೇಲ್ಲಿ ಪ್ರಕರಣಗಳು:
ಬೀದರ ನಗರದ ಎಸ್‌ಪಿ ಕಚೇರಿ 6, ಬ್ರಿಮ್ಸ್ 4, ನಗರ 3, ಅಬ್ದುಲ್ ಪೈಯಜ್ ದರ್ಗಾ ಕ್ವಾಟರ‍್ಸ್ 2, ನೌಬಾದ್, ಆದರ್ಶ ಕಾಲೋನಿ, ಮೈಲೂರು ಕ್ರಾಸ್, ಚಿಲ್ಲರ್ಗಿ, ಅಲಿಯಂಬರ್, ಆದರ್ಶ ಕಾಲೋನಿ, ಆಣದೂರ, ಲಾಡಗೇರಿ ಎಸ್ಪಿ ಕಚೇರಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿವೆ. ಔರಾದ ತಾಲೂಕಿನ ಮಸ್ಕಲ್ 2, ಡೋಣಗಾಂವ್, ಸಿದ್ದಾಪುರ, ರಕ್ಷಾಳ, ಚಿಂತಾಕಿ, ನಾಗಮಾರಪಳ್ಳಿ ಮತ್ತು ಸುಂಕನಾಳದಲ್ಲಿ ತಲಾ 1 ಕೇಸ್, ಭಾಲ್ಕಿ ತಾಲೂಕಿನ ಬೀರಿ (ಕೆ) 2, ನಿಟ್ಟೂರು (ಬಿ), ಬರ್ದಾಪುರ, ಆಳಂದಿ, ಪಟ್ಟಣದ ಪೋಸ್ಟ್ ಆಪೀಸ್, ಲೆಕ್ಚರರ್ ಕಾಲೋನಿಯಲ್ಲಿ ತಲಾ 1, ಬಸವಕಲ್ಯಾಣ ನಗರದಲ್ಲಿ 3 ಜನ, ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) 5 ಮತ್ತು ಜನತಾನಗರ ಹುಡಗಿಯಲ್ಲಿ 2 ಸೋಂಕು ಪ್ರಕರಣ ದೃಢಪಟ್ಟಿದೆ.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.