ಪೈಲ್ವಾನ್‌ ಎದುರು ಸುಲ್ತಾನ್‌! ಹೌದು ಸ್ವಾಮಿ ನಿಜ


Team Udayavani, Dec 7, 2019, 8:19 PM IST

sudeep

ಬೆಂಗಳೂರು: ಕನ್ನಡದ ಜನಪ್ರಿಯ ಲಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 7 ಕಾರ್ಯಕ್ರಮ ನಿರೀಕ್ಷೆಗಿಂತ ಚೆನ್ನಾಗಿ ಮೂಡಿಬರುತ್ತಿದೆ. ಈಗಾಗಲೇ 50 ಎಪಿಸೋಡ್‌ಗಳನ್ನು ಪೂರೈಸಿದೆ. ಈ ವಾರ ವೀಕ್ಷಕರಿಗೆ ಕುತೂಹಲದ ಸಂಗತಿಯನ್ನು ವಾಹಿನಿ ಬಿಡುಗಡೆ ಮಾಡಿದೆ. ಅಂದ ಹಾಗೆ ಈ ವಾರಾಂತ್ಯದಲ್ಲಿ ಮನರಂಜನೆಯಂತೂ ಭರ್ಜರಿಯಾಗಿಯೇ ಇದೆ.

ಈ ವಾರ ಎಲಿಮಿನೇಶನ್‌ ಒಂದು ನಡೆಯಲಿದ್ದು, ಅದರ ಜತೆಗೆ ಮೇಲೆ ಇಬ್ಬರು ಸೂಪರ್‌ ಸ್ಟಾರ್‌ಗಳು ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವಾರ ಕ್ಯಾಪ್ಟನ್‌ ಬಿಟ್ಟು 12 ಜನರು ಎಲಿಮಿನೇಶನ್‌ಗೆ ನಾಮಿನೇಟ್‌ ಆಗಿದ್ದಾರೆ. ಅವರಲ್ಲಿ ಒಬ್ಬರನ್ನು ಬಿಗ್‌ ಬಾಸ್‌ ಹೊರಕ್ಕೆ ಕಳುಹಿಸಲಿದೆ. ಈ ವಾರದ ಮನೆಯಿಂದ ಹೊರ ಬಂದ ಸ್ಪರ್ಧಿಗೆ ಮನೆಯಿಂದ ಹೊರ ಬರುವಾಗ ಬೇಸರ ಆದರೂ, ವೇದಿಕೆ ಮೇಲೆ ಸಂಭ್ರಮ ಪಡಲಿದ್ದಾರೆ. ಏಕೆಂದರೆ ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್‌ ಒಂದು ಕಡೆಯಾದರೆ ಮತ್ತೂಂದು ಕಡೆ ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್‌ ಖಾನ್‌ ಅವರು ಕನ್ನಡ ಎಪಿಸೋಡ್‌ನ‌ ಬಿಗ್‌ಬಾಸ್‌ ಸೀಸನ್‌ 7ನಲ್ಲಿ ಭಾಗಿಯಾಗಿದ್ದಾರೆ.

ಹೌದು. ಕನ್ನಡ ಕಿರುತೆರೆಯ ಇತಿಹಾಸದಲ್ಲಿಯೇ ಇದೇ ಮೊತ್ತ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಕುರಿತಂತೆ ಹೊರಗಡೆ ಹರಿದಾಡುತ್ತಿದ್ದ ಸುದ್ದಿಯನ್ನು ಖಚಿತ ಪಡಿಸಿರುವ ಕಲರ್ಸ್‌ ಕನ್ನಡ ಇದರ ಪ್ರೊಮೋ ವೊಂದನ್ನು ಹರಿಯ ಬಿಟ್ಟಿದೆ. ಸಲ್ಲು ಭಾಯ್‌ ಕನ್ನಡದಲ್ಲೇ ಮಾತನಾಡಿದರ ತುಣುಕೂ ಇದರಲ್ಲಿದ್ದು, ವೀಕ್ಷಕರು ಫಿಧಾ ಆಗಿದ್ದಾರೆ.

ಹಿಂದಿ ಅವತರಣಿಕೆಯ ಹಿಂದಿ ಬಿಗ್‌ಬಾಸ್‌ನಲ್ಲಿ ನಟ ಸಲ್ಮಾನ್‌ ಖಾನ್‌ ನಿರೂಪಣೆ ಮಾಡುತ್ತಿದ್ದ, ಕನ್ನಡದಲ್ಲಿ ನಟ ಕಿಚ್ಚ ಸುದೀಪ್‌ ನಿರೂಪಣೆಯಲ್ಲಿ ಚೆನ್ನಾಗಿ ಮೂಡಿಬರುತ್ತಿದೆ. ಈ ಎರಡು ಮೇರು ನಟರನ್ನು ಇದೀಗ ಒಂದೇ ವೇದಿಕೆಯಲ್ಲಿ ಕಾಣಬಹುದಾಗಿದೆ. ಅಂದಹಾಗೆ ಸಲ್ಮಾನ್‌ ಖಾನ್‌ ಮತ್ತು ಕಿಚ್ಚ ಸುದೀಪ್‌ ನಟನೆಯ ದಬಾಂಗ್‌ 3 ಸಿನಿಮಾ ಈ ತಿಂಗಳಾಂತ್ಯದಲ್ಲಿ ತೆರೆಗೆ ಬರಲಿದೆ.ಅಂತೂ ಬಿಗ್‌ಬಾಸ್‌ ಸ್ಪರ್ಧಿಗಳು ಸೇರಿದಂತೆ ಅಭಿಮಾನಿಗಳು ಸಖತ್‌ ಖುಷಿಯಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.