ಬೈಕ್ ಸ್ಕಿಡ್: ಮೂವರಿಗೆ ಗಾಯ
Team Udayavani, Mar 29, 2023, 5:04 AM IST
ಬೈಕ್ ಸ್ಕಿಡ್: ಮೂವರಿಗೆ ಗಾಯ
ಗಂಗೊಳ್ಳಿ: ಹರ್ಕೂರು ಮೂರ್ಕೈ ಬಳಿ ಬೈಕ್ ಸ್ಕಿಡ್ ಆಗಿ ಮೂವರಿಗೆ ಗಾಯವಾಗಿದೆ. ಕಟ್ಟಿನಮಕ್ಕಿ ಕಡೆಯಿಂದ ಆಲೂರು ಕಡೆಗೆ ಬೈಕ್ನಲ್ಲಿ ಹೋಗುತ್ತಿರುವಾಗ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಪ್ರದೀಪ ಹಾಗೂ ಸಹಸವಾರೆ ಸುಮನಾ, ಮಗು ಸುಶಾನ್ಗೆ ಗಾಯವಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬೈಕ್ ಸ್ಕೂಟರ್ಗೆ ಢಿಕ್ಕಿ
ಕುಂದಾಪುರ: ಇಲ್ಲಿನ ರಿಲಯನ್ಸ್ ಮಾರ್ಟ್ ಬಳಿ ಬೈಕ್ ಸ್ಕೂಟರ್ಗೆ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.
ಪ್ರವೀಣ್ ಕುಮಾರ್ ಶೆಟ್ಟಿ ಅವರ ಸ್ಕೂಟರ್ ಸಿದ್ದಪ್ಪ ಕೆ. ಎಸ್. ಅವರ ಬೈಕ್ಗೆ ಢಿಕ್ಕಿಯಾಗಿದೆ. ಸಿದ್ದಪ್ಪ ಕೆ. ಎಸ್. ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ