ಬಿಲ್ ಗೇಟ್ಸ್ ರೊಟ್ಟಿ ಮಾಡಿದ ವಿಡಿಯೋ ವೈರಲ್… ಪ್ರಧಾನಿ ಮೋದಿಯಿಂದ ಕೆಲ ಸಲಹೆ


Team Udayavani, Feb 4, 2023, 6:03 PM IST

ರೊಟ್ಟಿ ಮಾಡಿದ ಬಿಲ್ ಗೇಟ್ಸ್: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಬಿಲಿಯನೇರ್ ಉದ್ಯಮಿ ಬಿಲ್ ಗೇಟ್ಸ್ ಅವರು ರೊಟ್ಟಿ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಂಚಿಕೊಂಡಿದ್ದಾರೆ. ಅವರ ಕೌಶಲ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ ಭಾರತದ ಸಿರಿಧಾನ್ಯಗಳ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ರೊಟ್ಟಿ ಮಾಡುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿತ್ತು ಈ ವಿಡಿಯೋ ಅನ್ನು ಪ್ರಧಾನಿ ಶೇರ್ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಭಾರತದಲ್ಲಿರುವ ಸಿರಿಧಾನ್ಯಗಳ ಕುರಿತು ಸಲಹೆಯನ್ನೂ ನೀಡಿದ್ದಾರೆ, ಭಾರತದಲ್ಲಿನ ಸಿರಿಧಾನ್ಯಗಳಲ್ಲಿ ರಾಗಿ, ಗೋದಿ ಹೆಚ್ಚು ಮಾನ್ಯತೆ ಪಡೆದಿದೆ ಮುಂದಿನ ದಿನಗಳಲ್ಲಿ ಈ ಸಿರಿಧಾನ್ಯಗಳಿಂದಲೂ ಆಹಾರ ತಯಾರಿಸುವ ಪ್ರಯತ್ನ ಮಾಡಿ ಎಂದು ಸಲಹೆ ನೀಡಿದ್ದಾರೆ.

ಅಮೆರಿಕಾದ ಪ್ರಖ್ಯಾತ ಬಾಣಸಿಗ ಈಟಾನ್ ಬರ್ನಾಥ್ ಜೊತೆ ಬಿಲ್ ಗೇಟ್ಸ್ ರೋಟಿ ತಯಾರಿಸಿರುವುದಾಗಿ ಹೇಳಿಕೊಂಡಿದ್ದಾರೆ, ಜೊತೆಗೆ ಈಟಾನ್ ಆಹಾರ ತಯಾರಿಕೆಯಲ್ಲಿ ಪ್ರಖ್ಯಾತಿ ಪಡೆದವರು ಅವರ ಜೊತೆ ನಾನು ರೋಟಿ ಮಾಡುವುದನ್ನು ಕಲಿತೆ ಎಂದು ಹೇಳಿಕೊಂಡಿದ್ದಾರೆ ಬಿಲ್ ಗೇಟ್ಸ್.

ಈ ವಿಡಿಯೋವನ್ನು ಬಾಣಸಿಗ ಬರ್ನಾಥ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಾನು ಇತ್ತೀಚೆಗೆ ಭಾರತಕ್ಕೆ ಬಂದಿದ್ದೇನೆ ಮತ್ತು ರೊಟ್ಟಿಗಳನ್ನು ಹೇಗೆ ಮಾಡಬೇಕೆಂದು ಕಲಿತಿದ್ದೇನೆ ಎಂದು ಬರ್ನಾಥ್ ಹೇಳಿಕೊಂಡಿದ್ದಾರೆ.

ಬಿಲ್‌ಗೇಟ್ಸ್ ಮತ್ತು ನಾನು ಒಟ್ಟಿಗೆ ಭಾರತೀಯ ರೋಟಿಯನ್ನು ತಯಾರಿಸಿದೆವು. ನಾನು ಈಗಷ್ಟೇ ಭಾರತದ ಬಿಹಾರದಿಂದ ಹಿಂತಿರುಗಿದೆ, ಅಲ್ಲಿ ನಾನು ಗೋಧಿ ಬೆಳೆಯುವ ರೈತರನ್ನು ಭೇಟಿಯಾದೆ, ಅವರ ಇಳುವರಿಯು ಹೊಸ ಆರಂಭಿಕ ಬಿತ್ತನೆ ತಂತ್ರಜ್ಞಾನಗಳಿಗೆ ಧನ್ಯವಾದಗಳು ಮತ್ತು ರೋಟಿ ಮಾಡುವಲ್ಲಿ ತಮ್ಮ ಪರಿಣತಿಯನ್ನು ಹಂಚಿಕೊಂಡ “ದೀದಿ ಕಿ ರಸೋಯಿ’ ಕ್ಯಾಂಟೀನ್‌ಗಳ ಮಹಿಳೆಯರಿಗೆ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗಾಗಿ ಆರ್‌ಆರ್‌ಆರ್‌ ಸಿನಿಮಾ ಕಥೆಯನ್ನೇ ಪುಸ್ತಕ ಮಾಡಿಕೊಟ್ಟ ತಾಯಿ! -ವಿಡಿಯೋ ವೈರಲ್‌ 

ಮಗನಿಗಾಗಿ ಆರ್‌ಆರ್‌ಆರ್‌ ಸಿನಿಮಾ ಕಥೆಯನ್ನೇ ಪುಸ್ತಕ ಮಾಡಿಕೊಟ್ಟ ತಾಯಿ! -ವಿಡಿಯೋ ವೈರಲ್‌ 

tdy-5

ಅಪಘಾತದಲ್ಲಿ ಪೇದೆ ಮೃತ್ಯು: 5 ವರ್ಷದ ಮಗನನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನೇಮಿಸಿದ ಇಲಾಖೆ

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ವಿದ್ಯಾರ್ಥಿನಿಗೆ ಹೊಡೆದ ಆರೋಪ: ಶಿಕ್ಷಕನನ್ನೇ ಅಟ್ಟಾಡಿಸಿ ಥಳಿಸಿದ ಪೋಷಕರು

ವಿದ್ಯಾರ್ಥಿನಿಗೆ ಹೊಡೆದ ಆರೋಪ: ಶಿಕ್ಷಕನನ್ನೇ ಅಟ್ಟಾಡಿಸಿ ಥಳಿಸಿದ ಪೋಷಕರು

Watch Viral Video;ಕಾಡಿಗೆ ಮಾತ್ರ ರಾಜ…ಆದರೆ ನಾಡಲ್ಲಿ…ಸಿಂಹ V/S ಬೀದಿನಾಯಿ

Watch Viral Video; ಕಾಡಿನಲ್ಲಿ ಮಾತ್ರ ರಾಜ…ಆದರೆ ನಾಡಲ್ಲಿ…ಸಿಂಹ V/S ಬೀದಿನಾಯಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.