ಟೀಮ್‌ ಇಂಡಿಯಾ ಕ್ರಿಕೆಟಿಗರಿಗೆ ನೂತನ ಜೆರ್ಸಿ


Team Udayavani, Oct 13, 2021, 10:39 PM IST

ಟೀಮ್‌ ಇಂಡಿಯಾ ಕ್ರಿಕೆಟಿಗರಿಗೆ ನೂತನ ಜೆರ್ಸಿ

ಹೊಸದಿಲ್ಲಿ: ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿರುವ ಟೀಮ್‌ ಇಂಡಿಯಾ ಕ್ರಿಕೆಟಿಗರ ನೂತನ ಜೆರ್ಸಿ ಬಿಡುಗಡೆಯಾಗಿದೆ. ಕಡು ನೀಲಿ ಬಣ್ಣದ ಜೆರ್ಸಿಯ ಮೇಲೆ ತಿಳಿ ನೀಲಿ ಬಣ್ಣದ ವಿನ್ಯಾಸವನ್ನು ಇದು ಹೊಂದಿದ್ದು, ಆಕರ್ಷಕವಾಗಿದೆ.

ಭಾರತದ ಕಿಟ್‌ ಸ್ಪಾನ್ಸರ್‌ ಮೊಬೈಲ್‌ ಪ್ರೀಮಿಯರ್‌ ಲೀಗ್‌ ಮತ್ತು ಬಿಸಿಸಿಐ ಈ ನೂತನ ಜೆರ್ಸಿಯ ಚಿತ್ರಗಳನ್ನು ಬಿಡುಗಡೆಗೊಳಿಸಿದೆ.

ಇದುವರೆಗೂ ಟೀಮ್‌ ಇಂಡಿಯಾ ಕ್ರಿಕೆಟಿಗರು ಕಡು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಇಲ್ಲಿಯೂ ಕಡುನೀಲಿ ಬಣ್ಣವಿದ್ದು, ಜೆರ್ಸಿಯ ಮಧ್ಯದಲ್ಲಿ ತಿಳಿ ನೀಲಿ ಪಟ್ಟಿಯನ್ನೂ ನೀಡಲಾಗಿದೆ. ಹಿಂದಿನ ಜೆರ್ಸಿಯ ಭುಜದ ಮೇಲೆ ತ್ರಿವರ್ಣ ಇತ್ತು. ಆದರೆ ಈ ಜೆರ್ಸಿಗೆ ಭುಜದ ಮೇಲೆ ಯಾವುದೇ ವಿನ್ಯಾಸವಿಲ್ಲ.

ಬಿಸಿಸಿಐ ಬಿಡುಗಡೆ ಮಾಡಿರುವ ಚಿತ್ರದಲ್ಲಿ ನಾಯಕ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ ಮತ್ತು ಕೆ.ಎಲ್‌. ರಾಹುಲ್‌ ಈ ಹೊಸ ಜೆರ್ಸಿಯನ್ನು ಧರಿಸಿ ನಿಂತಿದ್ದಾರೆ.

ಇದನ್ನೂ ಓದಿರಾಜನಾಥ ಸಿಂಗ್ ಗೆ ಸುಳ್ಳು ಹೇಳಲು ಹೇಳಿಕೊಟ್ಟಿದ್ಯಾರು: ಓವೈಸಿ

ಅಭಿಮಾನಿಗಳಿಗೂ ಜೆರ್ಸಿ ಲಭ್ಯ
ಟೀಮ್‌ ಇಂಡಿಯಾದ ನೂತನ ಜೆರ್ಸಿಯನ್ನು ಅಭಿಮಾನಿಗಳೂ ಖರೀದಿಸಬಹುದಾಗಿದೆ. ಇದರಲ್ಲಿ ಆಟಗಾರರ ಮತ್ತು ನಾಯಕ ವಿರಾಟ್‌ ಕೊಹ್ಲಿಯ 18 ನಂಬರ್‌ ಜೆರ್ಸಿಯೂ ಒಳಗೊಂಡಿದೆ. ಜೆರ್ಸಿಯ ಬೆಲೆ 1,799 ರೂ. ಎಂಪಿಎಲ್‌ ನ್ಪೋರ್ಟ್ಸ್.ಇನ್‌ನಲ್ಲಿ ಜೆರ್ಸಿ ಲಭ್ಯವಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.