ಕ್ಲೀನ್ಚಿಟ್ ಬೆನ್ನಲ್ಲೇ ಸಂಪುಟಕ್ಕೆ ಸೇರಲು ರಮೇಶ್ ಜಾರಕಿಹೊಳಿ ಒತ್ತಡ
Team Udayavani, Feb 6, 2022, 7:55 AM IST
ಬೆಂಗಳೂರು:ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್ಐಟಿ ಕ್ಲೀನ್ಚಿಟ್ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೆ ರಮೇಶ್ ಜಾರಕಿಹೊಳಿ ಒತ್ತಡ ಹೇರಲು ಆರಂಭಿಸಿದ್ದಾರೆ.
ಗೋವಾದಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಬಳಿ ಮಾತನಾಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಜತೆಗೆ, ಇತ್ತೀಚೆಗೆ ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲೂ ಪ್ರಸ್ತಾಪಿಸಿದ್ದರು ಎಂದು ಹೇಳಲಾಗಿದೆ.
ವರಿಷ್ಠರಿಂದ ಗ್ರೀನ್ ಸಿಗ್ನಲ್ ದೊರೆತ ನಂತರವೇ ಸಂಪುಟ ಸೇರಲು ಸಾಧ್ಯ ಎಂಬ ಕಾರಣಕ್ಕೆ ಫಡ್ನವಿಸ್ ಮೂಲಕ ಒತ್ತಡ ಹಾಕಿಸಿದ್ದಾರೆ. ಜತೆಗೆ, ಸಂಪುಟದಲ್ಲಿ ರುವ ವಲಸಿಗ ಸಚಿವರೂ ಇದೀಗ ರಮೇಶ್ ಪರ ನಿಂತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್ ಹುಟ್ಟಿಕೊಂಡಿದೆ: ರೆಡ್ಡಿ
ಈ ಮಧ್ಯೆ, ರಮೇಶ್ ಜಾರಕಿಹೊಳಿ ಜತೆಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ, ಕಟೀಲ್ ಅವರಿಗೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ