ಸಿಗಂದೂರು ದೇವಸ್ಥಾನಕ್ಕೆ ರಚಿಸಿದ ಸಮಿತಿ ಹಿಂದೆ ಹಿಂದುತ್ವವಾದಿಗಳ ಕೈವಾಡ: ಬಿ.ಕೆ.ಹರಿಪ್ರಸಾದ್
Team Udayavani, Nov 6, 2020, 4:51 PM IST
ಶಿವಮೊಗ್ಗ : ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಕ್ಷುಲ್ಲಕ ಕಾರಣಕ್ಕೆ ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ, ಇದರ ಹಿಂದೆ ಹಿದುತ್ವವಾದಿಗಳ ಕೈವಾಡವಿದೆ ಎಂದು ರಾಜ್ಯಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಸಿಗಂದೂರು ದೇವಸ್ಥಾನಕ್ಕೆ ಸರಕಾರ ರಚಿಸಿದ ಸಮಿತಿಯ ಕುರಿತು ಮಾತನಾಡಿದ ಹರಿಪ್ರಸಾದ್ ಸಮಿತಿ ರಚನೆ ಕೇವಲ ಸಿಗಂದೂರು ದೇವಸ್ಥಾನಕ್ಕೆ ಮಾತ್ರ ಅನ್ವಯಿಸಲಿದೆಯೇ ಅಥವಾ ರಾಜ್ಯದ ಇತರ ದೇವಸ್ಥಾನಗಳಿಗೂ ಅನುಸರಿಸುತ್ತಾ ಎಂದು ಗುಡುಗಿದ್ದಾರೆ.
ಹಿಂದೂ ಧರ್ಮದಲ್ಲಿದ್ದುಕೊಂಡು ಶೂದ್ರ ಸಂಸ್ಕೃತಿಯನ್ನು ಅನುಸರಿಸಿಕೊಂಡು ಬರುತ್ತಿರುವವರನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ ಈ ಸಮಿತಿ ಹಿಂದೆ ಹಿಂದುತ್ವವಾದಿಗಳ ಕೈವಾಡ ಇದೆ. ಮಾನಸಿಕವಾಗಿ ಗಟ್ಟಿಯಾಗಿರುವ ಹಿಂದುಳಿದ ಶೂದ್ರರ ಹುಟ್ಟಡಗಿಸಲು ಹಿಂದುತ್ವವಾದಿಗಳು ಮುಂದಾಗಿದ್ದಾರೆ ಶೀಘ್ರವೇ ಸಮತಿ ರಚನೆಯನ್ನು ಹಿಂತೆಗೆದುಕೊಂಡು ಹಿಂದಿನಂತೆ ನಡೆಯಲು ಅವಕಾಶ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಶಿವಮೊಗ್ಗದಿಂದ ಬೆಂಗಳೂರು ತನಕ ಪಾದಯಾತ್ರೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.
ಇದನ್ನೂ ಓದಿ : ಚಿಕ್ಕಮಗಳೂರು : ಸಿಎಂ ಬೆಂಗಾವಲು ವಾಹನ ಪಲ್ಟಿ! ಇಬ್ಬರು ಸಿಬ್ಬಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ