ಕಲ್ಲಿಗೆ ಢಿಕ್ಕಿ ಹೊಡೆದು ಬೋಟು ಮುಳುಗಡೆ 26 ಲಕ್ಷ ರೂ. ನಷ್ಟ
Team Udayavani, Sep 26, 2021, 2:35 AM IST
ಮಲ್ಪೆ: ಮೀನುಗಾರಿಕೆ ನಡೆಸಿ ಮರಳುತ್ತಿದ್ದ ಉದ್ಯಾವರ ಪಿತ್ರೋಡಿಯ ಅಶ್ವತ್ಥ ಕುಮಾರ್ ಅವರಿಗೆ ಸೇರಿದ ದತ್ತಾತ್ರೇಯ ಬೋಟು ಅಳಿವೆ ಬಾಗಿಲಿನ ಬಳಿ ಎಂಜಿನ್ ಕೆಟ್ಟು ಹೋದ ಪರಿಣಾಮ ಬೋಟು ನಿಯಂತ್ರಣ ತಪ್ಪಿ ಕಲ್ಲಿಗೆ ಢಿಕ್ಕಿ ಹೊಡೆದು ಸಂಪೂರ್ಣ ಹಾನಿಗೀಡಾಗಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ಮಲ್ಪೆ ಬಂದರು ಬಳಿ ಸಂಭವಿಸಿದೆ.
ಈ ಬೋಟು ಶುಕ್ರವಾರ ಮುಂಜಾನೆ 4 ಗಂಟೆಗೆ ಧರ್ಮ ಕುಂದರ್ ಮಾಲಕತ್ವದ ಬೋಟ್ನೊಂದಿಗೆ ಸಹಬೋಟ್ ಆಗಿ (ಕ್ಯಾರಿಯರ್) ಮೀನುಗಾರಿಕೆಗೆ ತೆರಳಿತ್ತು. ರಾತ್ರಿ 8 ಗಂಟೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಬೋಟಿನಲ್ಲಿದ್ದ ನಾಲ್ವರು ಮೀನುಗಾರರನ್ನು ಸಮೀಪದಲ್ಲಿದ್ದ ಶ್ರೀ ದತ್ತಾತ್ರೆಯ ಬೋಟಿನವರು ರಕ್ಷಿಸಿದ್ದಾರೆ.
ಸುಮಾರು 26 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ