ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹಿರಿಯ ಬಾಲಿವುಡ್‌ ನಟಿ ಕುಂಕುಮ್‌ ನಿಧನ


Team Udayavani, Jul 29, 2020, 4:22 PM IST

ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಬಾಲಿವುಡ್‌ ನಟಿ ಕುಂಕುಮ್‌ ನಿಧನ

ಮುಂಬೈ: ಆರ್‌ ಪಾರ್‌, ಸಿಐಡಿ, ಕೊಹಿನೂರ್‌ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡ ನಾಯಕಿ ನಟಿ ಕುಂಕುಮ್‌ (86) ಅವರು ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಮಂಗಳವಾರ ನಿಧನ ಹೊಂದಿದ್ದಾರೆ.

ಹಿರಿಯ ಬಾಲಿವುಡ್‌ ನಟಿ ಕುಂಕುಮ್‌ ಅವರು 100ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಇವರು ಅಭಿನಯಿಸಿದ ಜನಪ್ರಿಯ ಹಾಡುಗಳಾದ ಕಭಿ ಆರ್‌ ಕಭಿ ಪಾರ್‌ ಮತ್ತು ಮೇರೆ ಮೆಹಬೂಬ್‌ ಕಯಾಮತ್‌ ಹೋಗಿ ಇಂದಿಗೂ ಸ್ಮರಣೀಯವಾಗುಳಿದಿದೆ.

ನವೇದ್‌ ಜಾಫ್ರಿ ಟ್ವಿಟ್ಟರ್‌ನಲ್ಲಿ ಸುದ್ದಿ ಹಂಚಿಕೊಂಡಿದ್ದು, ನಾವು ಮತ್ತೂಂದು ರತ್ನವನ್ನು ಕಳೆದುಕೊಂಡಿದ್ದೇವೆ. ನಾನು ಚಿಕ್ಕವನಾಗಿದ್ದಾಗಿನಿಂದ ನಾನು ಅವರನ್ನು ತಿಳಿದಿದ್ದೇನೆ, ಅವರ ಅದ್ಭುತ ಕಲಾವಿದರು ಮತ್ತು ಅದ್ಭುತ ಮಾನವೀಯ ಗುಣವುಳ್ಳವರಾಗಿದ್ದರು ಎಂದಿದ್ದಾರೆ.

ಮಿಸ್ಟರ್‌ ಎಕ್ಸ್‌ ಇನ್‌ ಬಾಂಬೆ, ಮದರ್‌ ಇಂಡಿಯಾ, ಸನ್‌ ಆಫ್ ಇಂಡಿಯಾ, ಕೊಹಿನೂರ್‌, ಉಜಲಾ, ನಯಾ ದೌರ್‌, ಶ್ರೀಮಾನ್‌ ಫ‌ುಂಟೂಶ್‌, ಏಕ್‌ ಸಪೇರಾ ಏಕ್‌ ಲುಟೆರಾ, ಗಂಗಾ ಕಿ ಲಹರೇನ್‌, ರಾಜಾ ಔರ್‌ ರಂಕ್‌, ಆಂಖೇನ್‌, ಲಲ್ಕಾರ್‌, ಗೀತ್‌ ಮತ್ತು ಏಕ್‌ ಕುವರಾ ಏಕ್‌ ಕುವಾರಿ ಚಲನಚಿತ್ರಗಳು ನಟನೆಯಲ್ಲಿ ಜನಪ್ರಿಯತೆ ತಂದು ಕೊಟ್ಟಿತ್ತು.

ಅಷ್ಟೇ ಅಲ್ಲದೆ 1963ರಲ್ಲಿ ಮೊದಲ ಭೋಜ್‌ಪುರಿ ಚಿತ್ರ ಗಂಗಾ ಮಾಯ್ಯ ತೋಹೆ ಪಿಯಾರಿ ಚಾಧೈಬೊದಲ್ಲಿ ನಟಿಸಿದ್ದರು.
ಕುಂಕುಮ್‌ ಅವರು ಗುರುದತ್‌ ಅವರ ಚಲನಚಿತ್ರ ಆರ್‌ ಪಾರ್‌ಲ್ಲಿ ಕಭಿ ಆರ್‌ ಕಭಿ ಪಾರ್‌ ನಂತಹ ಜನಪ್ರಿಯ ಹಾಡುಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಿಂದಿ ಚಲನಚಿತ್ರ ಪ್ರದರ್ಶನ ಎಂದು ಹೇಳಲಾಗುತ್ತದೆ. ಗುರುದತ್‌ ಅವರ ಸಿಐಡಿಯಲ್ಲಿ ಯೆ ಹೈ ಬಾಂಬೆ ಮೇರಿ ಜಾನ್‌ ಹಾಡಿನಲ್ಲಿಯೂ ಅವಳು ಕಾಣಿಸಿಕೊಂಡಿದ್ದಳು. ಮಧುಬನ್‌ ಮೇ ರಾಧಿಕಾ ನಾಚೆ ರೇ ಮತ್ತೂಂದು ಜನಪ್ರಿಯ ಹಾಡು, ಇದು ಕುಂಕುಮ್‌ ಅವರನ್ನು ನೃತ್ಯ ಪ್ರತಿಭೆಯಾಗಿ ಗುರುತಿಸುವಂತೆ ಮಾಡಿತ್ತು.
ನಟಿಯ ಅಂತಿಮ ಕ್ರಿಯಾ ವಿಧಿಗಳನ್ನು ಮಜಗಾಂವ್‌ ಶ್ಮಶಾನದಲ್ಲಿ ನಡೆಸಲಾಯಿತು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.