ಬಾಲಿವುಡ್ ದಂತಕಥೆ ಬಿ.ಆರ್.ಛೋಪ್ರಾ ಜುಹು ಬಂಗ್ಲೆ 183 ಕೋಟಿ ರೂಪಾಯಿಗೆ ಮಾರಾಟ

ರಹೇಜಾ ಕಾರ್ಪ್ ಐಶಾರಾಮಿ ವಸತಿ ಸಮುಚ್ಛಯ ನಿರ್ಮಿಸುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.

Team Udayavani, Jun 18, 2022, 11:58 AM IST

ಬಾಲಿವುಡ್ ದಂತಕಥೆ ಬಿ.ಆರ್.ಛೋಪ್ರಾ ಜುಹು ಬಂಗ್ಲೆ 183 ಕೋಟಿ ರೂಪಾಯಿಗೆ ಮಾರಾಟ

ಮುಂಬಯಿ: ಬಾಲಿವುಡ್ ನ ದಂತಕಥೆ ನಿರ್ಮಾಪಕ, ನಿರ್ದೇಶಕ ಬಿಆರ್ (ಬಲ್ ದೇವ್ ರಾಜ್) ಛೋಪ್ರಾ ಅವರ ಮುಂಬೈಯ ಜುಹುವಿನಲ್ಲಿರುವ ಬಂಗ್ಲೆಯನ್ನು ಅಂದಾಜು 183 ಕೋಟಿ ರೂಪಾಯಿ ಮಾರಾಟ ಮಾಡಲಾಗಿದೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ:ಪಿಯುಸಿ ಫಲಿತಾಂಶ: ದ.ಕನ್ನಡ ಪ್ರಥಮ, ಉಡುಪಿ ದ್ವಿತೀಯ; ಇಲ್ಲಿದೆ ಜಿಲ್ಲಾವಾರು ಫಲಿತಾಂಶ

ವಾಣಿಜ್ಯ ನಗರಿಯ ಪ್ರಸಿದ್ಧ ರಿಯಲ್ ಎಸ್ಟೇಟ್ ಡೆವಲಪರ್ ಕೆ.ರಹೇಜಾ ಕಾರ್ಪ್ ಛೋಪ್ರಾ ಅವರ 25,000 ಚದರ ಅಡಿ ವಿಸ್ತೀರ್ಣದ ಮನೆಯನ್ನು ಖರೀದಿಸಿದೆ. ದಿವಂಗತ ಬಿ.ಆರ್ ಛೋಪ್ರಾ ಅವರ ಸೊಸೆ ರೇಣು ರವಿ ಛೋಪ್ರಾ (ರವಿ ಛೋಪ್ರಾ ಪತ್ನಿ) ಅವರಿಂದ ಮನೆಯನ್ನು ಖರೀದಿಸಲಾಗಿದೆ ಎಂದು ವರದಿ ವಿವರಿಸಿದೆ.

ಎಕಾನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಭೂಮಿ ಮತ್ತು ಮನೆ ಸೇರಿದಂತೆ 182.76 ಕೋಟಿ ರೂಪಾಯಿ ಹಣ ಪಾವತಿಸಲಾಗಿದ್ದು, ಇದರಲ್ಲಿ ರಿಜಿಸ್ಟ್ರೇಶನ್ ನ 11 ಕೋಟಿ ರೂಪಾಯಿ ಮೊತ್ತವೂ ಸೇರಿರುವುದಾಗಿ ವರದಿ ತಿಳಿಸಿದೆ.

ಸ್ವಾಧೀನಪಡಿಸಿಕೊಂಡ ಆಸ್ತಿಯಲ್ಲಿ ಕೆ.ರಹೇಜಾ ಕಾರ್ಪ್ ಐಶಾರಾಮಿ ವಸತಿ ಸಮುಚ್ಛಯ ನಿರ್ಮಿಸುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ. ಬಿ.ಆರ್ ಛೋಪ್ರಾ ಅವರು ಬಾಲಿವುಡ್ ನಲ್ಲಿ ನಯಾ ದೌರ್ (1957), ಸಾಧನಾ (1958), ಕಾನೂನ್ 91961), ಗುಮ್ರಾಹ್ (1963), ಇನ್ಸಾಫ್ ಕಾ ತಾರಾಝ್ (1980), ನಿಕಾಹ್ (1982), ಅವಾಮ್ (1987) ಸೇರಿದಂತೆ ಹಲವಾರು ಯಶಸ್ವಿ ಸಿನಿಮಾಗಳನ್ನು ಕೊಟ್ಟ ಹೆಗ್ಗಳಿಕೆ ಅವರದ್ದಾಗಿದೆ.

ಬಳಿಕ ಬಿ.ಆರ್. ಛೋಪ್ರಾ ಅವರು 1988ರಲ್ಲಿ ಮಹಾಭಾರತ ಟಿವಿ ಸೀರಿಯಲ್ ಮೂಲಕ ಜನಪ್ರಿಯರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಬಿ.ಆರ್. ಛೋಪ್ರಾ ಅವರಿಗೆ ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದರು. 1998ರಲ್ಲಿ ಪ್ರತಿಷ್ಠಿತ ಪದ್ಮಭೂಷಣ್ ಪ್ರಶಸ್ತಿ ಕೂಡಾ ಇವರ ಮುಡಿಗೇರಿತ್ತು. 2008, ನವೆಂಬರ್ 5ರಂದು ಛೋಪ್ರಾ ನಿಧನರಾಗಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.