ಸಮುದಾಯದಲ್ಲಿ ಒಡಕು ಮೂಡಿಸುವ ಹುನ್ನಾರ: HDK ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ


Team Udayavani, Feb 8, 2023, 8:14 PM IST

ವಿಜಯಪುರ: ಎಚ್‍ಡಿಕೆ ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣರ ಸಮುದಾಯದಲ್ಲಿ ಉತ್ತರ-ದಕ್ಷಿಣ ಎಂದು ಒಡಕು ಮೂಡಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬ್ರಾಹ್ಮಣರು, ಕ್ಷಮೆ ಯಾಚಿಸುವಂತೆ ಆಗ್ರಹಿಸಿದರು.

ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿಪ್ರರು, ಬ್ರಾಹ್ಮಣರ ಕುರಿತು ಅನಗತ್ಯವಾಗಿ ಬ್ರಾಹ್ಮಣ ಸಮಾಜವನ್ನು ದೂರುಲಾಗುತ್ತಿದೆ. ಹೀಗಾಗಿ ಕೂಡಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮುದಾಯದ ಕ್ಷೇಮೆ ಕೋರುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ರಾಘವ ಅಣ್ಣಿಗೇರಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಾಂಧೀಜಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ ಗೋಡ್ಸೆ ಜಾತಿಯನ್ನೇ ಮುಂದಿಟ್ಟು ಕೊಂಡು ಬ್ರಾಹ್ಮಣರನ್ನು ನಿಂದಿಸುವ ಕೆಲಸ ಮಾಡಿದ್ದಾರೆ. ಬ್ರಾಹ್ಮಣರ ಬಗ್ಗೆ ಅನಗತ್ಯವಾಗಿ ಜಾತಿ ಹೆಸರಿನಲ್ಲಿ ನಿಂದನೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಯೋತ್ಪಾದಕರ ಜಾತಿಯನ್ನು ಮುಂದಿಟ್ಟುಕೊಂಡು ಅಲ್ಪಸಂಖ್ಯಾತ ಸಮುದಾಯ ನಿಂದನಿಸುವ ಧೈರ್ಯ, ತಾಕತ್ತು ಇಲ್ಲದ ಕುಮಾರಸ್ವಾಮಿ, ಆಧಾರ ರಹಿತವಾಗಿ ಆರೋಪ ಜಾತಿ ನಿಂದನೆ ಮಾಡುವ ಕೆಲಸದಲ್ಲಿನಿರತರಾಗಿದ್ದಾರೆ. ಕೂಡಲೇ ಕುಮಾರಸ್ವಾಮಿ ಬ್ರಾಹ್ಮಣ ಸಮಾಜದ ಕ್ಷಮೆ ಯಾಚಿಸಬೇಕು ಹಾಗೂ ಸರ್ಕಾರ ತಕ್ಷಣವೇ ಕುಮಾರಸ್ವಾಮಿ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಪವನ ಕುಲಕರ್ಣಿ, ಆನಂದ ಜೋಶಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ರಾಹ್ಮಣ ವಿರೋಧಿ ಹೇಳಿಕೆ ಖಂಡನಾರ್ಹವಾಗಿದೆ. ಸರ್ವರ ಹಿತ ಬಯಸುವ ಬ್ರಾಹ್ಮಣ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿರುವ ಕ್ರಮದ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಅತಿಹೆಚ್ಚು ಬಲಿದಾನ ಗೈದವರು ಬ್ರಾಹ್ಮಣರು. ಸಾಮಾಜಿಕ ಚಳುವಳಿ ಚಳುವಳಿ, ಭಾಷೆ, ಧಾರ್ಮಿಕ ಸಂಗತಿಗಳಂಥ ವಿಷಯದಲ್ಲಿ ಬ್ರಾಹ್ಮಣ ಸಮುದಾಯದವರು ಮುಂಚೂಣಿಯಲ್ಲಿ ನಿಂತಿರುತ್ತಾರೆ. ಗಾಂಧಿಜೀ ಅವರನ್ನು ಕೊಂದಿರುವ ಗೋಡ್ಸೆ ಜಾತಿ ಮುಂದಿಟ್ಟುಕೊಂಡು ಇಡೀ ಬ್ರಾಹ್ಮಣ ಸಮಾಜವವನ್ನು ಅಪಮಾನಿಸಿದ ಕುರಿತು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಸಮಾಜದ ಜಿಲ್ಲಾಧ್ಯಕ್ಷ ಮುಕುಂದು ಕುಲಕರ್ಣಿ, ಉಪಾಧ್ಯಕ್ಷ ಭೀಮಸೇನ ನಾಯಕ, ಪ್ರಶಾಂತ ದೇಶಪಾಂಡೆ, ಸಮೀರ ಕುಲಕರ್ಣಿ, ಡಾ.ಆನಂದ ಕುಲಕರ್ಣಿ, ಶಂಕರ ಕುಲಕರ್ಣಿ, ಬಿ.ಜೆ ಪುರಾಣಿಕ, ಸಚಿನ ಫಡ್ನಿಸ್, ಪುರುಷೋತ್ತಮ ಕುಲಕರ್ಣಿ, ಡಾ.ರವಿ ಜಹಗೀರದಾರ, ರಾಘವೇಂದ್ರ ಕುಲಕರ್ಣಿ, ಕೃಷ್ಣ ಗುನ್ಹಾಳಕರ, ಮೀತಾ ದೇಸಾಯಿ, ಲಕ್ಷ್ಮೀ ಕುಲಕರ್ಣಿ, ಮೀನಾಕ್ಷಿ ಸಾವಳಗಿ, ಶ್ರೀರಕ್ಷಾ ಸೊನ್ನ, ಚೇತನ ದೇಶಪಾಂಡೆ, ರವಿ ಕುಲಕರ್ಣಿ, ದೀಪಕ ಕುಲಕರ್ಣಿ, ಶ್ರೀರಂಗ ಪುರಾಣಿಕ, ಸುಧೀಂದ್ರ ಇಳ್ಳಾಲ, ಗುರುರಾಜ ಇಳ್ಳಾಲ. ಶರದ್ ಅರ್ಜುಣಗಿ, ಸಂದೀಪ ಅರ್ಜುಣಗಿ, ಅರವಿಂದ ಜೋಶಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.